ಈಶ್ವರಪ್ಪಗೆ ನಮ್ಮ ಜನ ನರ ತೋರಿಸ್ತಾರೆ ಎಂದ ಡಿಕೆಶಿ

Webdunia
ಗುರುವಾರ, 16 ಮೇ 2019 (14:32 IST)
ಕಾಂಗ್ರೆಸ್ ನವರೆಲ್ಲರೂ ನರ ಸತ್ತವರು ಅಂತ ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ ಸಚಿವ ಡಿಕೆಶಿ.

ನರ ಇದೆಯೋ ಸತ್ತಿದೆಯೋ ಅಂತ ಪರೀಕ್ಷೆ ಮಾಡೋ ಶಕ್ತಿ ಅವರಿಗೆ ಇದ್ದರೆ ನಮ್ಮ ಜನ ತೋರಿಸ್ತಾರೆ. ನರ, ಗಂಡಸ್ತನದ ಬಗ್ಗೆ ಪರೀಕ್ಷೆ ಕೊಟ್ಟು ನೋಡಲಿ. ಗಂಡಸ್ತನದ ಬಗ್ಗೆ ಪರೀಕ್ಷೆ ಮಾಡಲಿ. ಯಾರು ಗಂಡಸು, ನರ ಸತ್ತವರು ಅನ್ನೋದು ತಿಳಿಯುತ್ತೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಈ ರೀತಿ ಕೆಟ್ಟದಾಗಿ ಮಾತಾಡೋದೇ ಈಶ್ವರಪ್ಪನ ಸಂಸ್ಕೃತಿ ಎಂದು ಟೀಕೆ ಮಾಡಿದ್ರು.
ಮೈತ್ರಿ ಅಸಮಾಧಾನದ ಬಗ್ಗೆ ದೇವೇಗೌಡರು ರಾಹುಲ್ ಗಾಂಧಿಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಯಾವ ಪತ್ರ ವ್ಯವಹಾರವೂ ಆಗಿಲ್ಲ. ಇದು ಕೇವಲ ವದಂತಿ.

ರಾಗಾ, ದೇವೇಗೌಡರ ಒಪ್ಪಂದ ಮುಂದುವರೆಯುತ್ತೆ. ದೋಸ್ತಿ ಸರ್ಕಾರ ಕಿತ್ತೆಸೆಯೋಕೆ ಕಡಲೇಕಾಯಿ ಗಿಡ ಅಲ್ಲ‌.
20ಜನ ಶಾಸಕರು ನಮ್ಮ ಜತೆ ಇದ್ದಾರೆ ಅನ್ನೋ ಬಿಜೆಪಿಗರು, ಗೊಂದಲ ಸೃಷ್ಠಿ ಮಾಡೋದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದರು.

ಮೈತ್ರಿ ಬೇಡ  ಚುನಾವಣೆಗೇ ಹೋಗೋಣ ಅಂತ ಬಿಜೆಪಿ ಜೈಕಮಾಂಡ ನಿರ್ಧರಿಸಿದೆ. ನಾವೇನು ಇದನ್ನ ನೋಡಿಕೊಂಡು ಸುಮ್ಮನಿರಲ್ಲ. ಪ್ರಾರಂಭದಿಂದ ಅನೇಕ ಗಡುವು ನೀಡಿದ್ದಾರೆ. ಇವರ ರಾಜಕೀಯ ನೋಡಿ ಅಸಹ್ಯ ಆಗುತ್ತಿದೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯ ರಸ್ತೆ ಗುಂಡಿಯನ್ನು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿದ್ದರಾಮಯ್ಯ ತಾಕೀತು

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮುಂದಿನ ಸುದ್ದಿ
Show comments