ಸರ್ವಾಧಿಕಾರ ಬಹಳ ದಿನ ನಡೆಯುವುದಿಲ್ಲ, ನಮಗೂ ಒಂದು ಕಾಲ ಬರುತ್ತದೆ: ಸಿ.ಟಿ. ರವಿ ಆಕ್ರೋಶ

Sampriya
ಶುಕ್ರವಾರ, 20 ಡಿಸೆಂಬರ್ 2024 (15:16 IST)
ಬೆಳಗಾವಿ: ಸರ್ವಾಧಿಕಾರ ಬಹಳ ದಿನ ನಡೆಯುವುದಿಲ್ಲ. ಪೊಲೀಸ್ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಬೆಳಗಾವಿ ಐದನೇ ಜೆಎಂಎಫ್ ಸಿ ನ್ಯಾಯಾಲಯದ ಹೊರಗಡೆ ಬರುವ ಸಂದರ್ಭದಲ್ಲಿ ಇಂದು ಮಾತನಾಡಿದ ಸಿ.ಟಿ.ರವಿ, ನನ್ನನ್ನು ರಾತ್ರಿಯಡಿ ಅಕ್ರಮವಾಗಿ ಬಂಧನದಲ್ಲಿ ಇಟ್ಟಿದ್ದಾರೆ. ಯಾವುದೇ ನೋಟೀಸ್ ನೀಡಿಲ್ಲ ಎಂದು ಆರೋಪಿಸಿದರು.

ಅಕ್ರಮವಾಗಿ ಬಂಧನ ಮಾಡಿ ರಾತ್ರಿಯಿಡೀ ಮೂರು ಜಿಲ್ಲೆಗಳಲ್ಲಿ ಸುತ್ತಾಡಿಸಿ ಸರ್ವಾಧಿಕಾರಿ ಧೋರಣೆ ಮೆರೆದಿದ್ದಾರೆ. ಹಲ್ಲೆ ಮಾಡಿದ್ದಾರೆ. ಎಲ್ಲದಕ್ಕೂ ಒಂದು ಪೂರ್ಣ ವಿರಾಮ ಇರುತ್ತದೆ. ಇದರಲ್ಲೂ ಪೂರ್ಣ ವಿರಾಮ ಬೀಳುತ್ತದೆ ಎಂದು ಕಿಡಿಕಾರಿದರು.

ಸರ್ವಾಧಿಕಾರ ಬಹಳ ದಿನ ನಡೆಯುವುದಿಲ್ಲ. ಪೊಲೀಸ್ ದುರ್ಬಳಕೆ ಮಾಡಿಕೊಂಡು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಅತ್ತೆಗೊಂದು ಕಾಲ. ಸೊಸೆಗೊಂದು ಕಾಲ. ನಮಗೂ ಒಂದು ಕಾಲ ಬರುತ್ತದೆ ಎಂದು ಸಿ.ಟಿ.ರವಿ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments