ಬಿಜೆಪಿ- ಜೆಡಿಎಸ್ ಮೈತ್ರಿ ವಿಚಾರದಲ್ಲಿ ಉಲ್ಟಾ ಹೊಡೆದ್ರಾ BSY ?

Webdunia
ಬುಧವಾರ, 13 ಸೆಪ್ಟಂಬರ್ 2023 (21:00 IST)
ಅಂದು ಮೈತ್ರಿ ಎಂದಿದ್ದ BSY ಈಗ ಉಲ್ಟಾ ಹೊಡೆದಿದ್ಯಾಕೆ ?BJP-JDS ಮೈತ್ರಿಯನ್ನ ಹೈಕಮಾಂಡ್​ ನಿರ್ಧರಿಸಲಿದೆ ಎಂದು BSY ಹೇಳಿದ್ರು.HDD ಯಡಿಯೂರಪ್ಪ ಅವ್ರನ್ನ ಭೇಟಿ ಮಾಡಿದ್ದು ವಾಸ್ತವವಲ್ಲ.ಮೈತ್ರಿ ವಿಚಾರ ಚರ್ಚೆಯಲ್ಲಿದೆ, ತೀರ್ಮಾನ ವರಿಷ್ಠರಿಗೆ ಬಿಟ್ಟಿದ್ದು,ಮೋದಿ ಮತ್ತು ಅಮಿತ್​ ಶಾ ಮನಸ್ಸಿನಲ್ಲೇನಿದೆ ಅನ್ನೋದು ಗೊತ್ತಿಲ್ಲ.ಲೋಕಸಭೆಯನ್ನ ಗೆಲ್ಲೋದಷ್ಟೇ  ನಮ್ಮ ಮುಂದಿರುವ ಗುರಿ.ಜೆಡಿಎಸ್​ ಜೊತೆ ಮೈತ್ರಿ ಬಗೆಗೆ ದೆಹಲಿಯಲ್ಲಿ BSY ಹೇಳಿದ್ದಾರೆ.ಯಡಿಯೂರಪ್ಪ ಈ ನಡೆ ಇದೀಗ ತೀವ್ರ ಕುತೂಹಲ ಹುಟ್ಟಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments