Webdunia - Bharat's app for daily news and videos

Install App

ಜೈ ಶ್ರೀರಾಮ್ ಹೇಳದ ಬಾಲಕನಿಗೆ ಬೆಂಕಿ ಹಚ್ಚಿದ್ರಾ?

Webdunia
ಸೋಮವಾರ, 29 ಜುಲೈ 2019 (15:56 IST)

ಬೆಂಕಿಯಿಂದ ದೇಹ ಸುಟ್ಟುಕೊಂಡಿರೋ ಬಾಲಕನೊಬ್ಬ ನೀಡುತ್ತಿರುವ ಹೇಳಿಕೆ ಇದೀಗ ಸದ್ದು ಮಾಡುತ್ತಿದೆ.

ಜೈಶ್ರೀರಾಮ್ ಅಂತ ಹೇಳಲು ನಾಲ್ವರು ಒತ್ತಾಯಿಸಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ನಾಲ್ವರು ನನಗೆ ಬೆಂಕಿ ಹಚ್ಚಿದ್ದಾರೆ ಅಂತ ಬಾಲಕ ಪೊಲೀಸರಿಗೆ ಬಾಲಕನೊಬ್ಬ ತಿಳಿಸಿದ್ದಾರೆ. ಮತ್ತೊಮ್ಮೆ, ನನ್ನನ್ನು ಕರೆದುಕೊಂಡು ಹೋಗಿ ನಾಲ್ಕು ಮಂದಿ ಕಿಡ್ನಾಪ್ ಮಾಡಿಕೊಂಡು ಹೋಗಿ ಬೆಂಕಿ ಹಚ್ಚಿದ್ದಾರೆ ಎಂದು ಹೇಳಿದ್ದಾನೆ.

ಶೇ. 50ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಾಲಕನ ದೇಹ ಸುಟ್ಟು ಹೋಗಿದ್ದು, ಚಿಕಿತ್ಸೆ ಮುಂದುವರಿದಿದೆ. ಬಾಲಕನು ಪೊಲೀಸರಿಗೆ ತಿಳಿಸಿರುವ ವಿಷಯದಲ್ಲಿ ಗೊಂದಲವಿದೆ. ಜೈ ಶ್ರೀರಾಮ್ ಘೋಷಣೆ ಹೇಳದ್ದಕ್ಕೆ ಬೆಂಕಿ ಹಚ್ಚಲಾಗಿದೆ ಎಂಬುದು ಸುಳ್ಳು ಸುದ್ದಿ ಅಂತ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments