Webdunia - Bharat's app for daily news and videos

Install App

ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದೆ ಕೆ.ಎಸ್.ಮುನಿಯಪ್ಪಗೆ ಮುಳ್ಳಾಯಿತಾ?

Webdunia
ಸೋಮವಾರ, 30 ಸೆಪ್ಟಂಬರ್ 2019 (10:29 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದು ಕೆ.ಎಸ್.ಮುನಿಯಪ್ಪಗೆ ಮುಳ್ಳಾಯಿತು ಎನ್ನಲಾಗಿದೆ.




ಸಿದ್ದರಾಮಯ್ಯ ವಿರುದ್ಧ ಮಾತನಾಡಿದ ಮುನಿಯಪ್ಪ ವಿರುದ್ಧ ಕೋಲಾರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಯಾಂ ಎಂಬುವವರಿಂದ ಕೆಪಿಸಿಸಿ ಸತ್ಯ ಶೋಧನಾ ಸಮಿತಿಗೆ ಲಿಖಿತ ದೂರು ನೀಡಿದ್ದಾರೆ. ಆಗಸ್ಟ್ 28ರಂದೇ ಮುನಿಯಪ್ಪ ವಿರುದ್ಧ ದೂರು ಸಲ್ಲಿಕೆಯಾಗಿದೆ ಎನ್ನಲಾಗಿದೆ.


ಕೋಲಾರದಲ್ಲಿ ಪಕ್ಷ ವಿರೋಧಿ ಕೆಲಸ ಹುಟ್ಟು ಹಾಕಿದ್ದು ಮುನಿಯಪ್ಪ. ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದಕ್ಕೆ ಮುನಿಯಪ್ಪರೇ ನೇರ ಕಾರಣ. 2008ರಿಂದಲೂ ಮುನಿಯಪ್ಪ ಪಕ್ಷ ವಿರೋಧಿ ಕೆಲಸ ಮಾಡಿಕೊಂಡು ಬಂದಿದ್ದಾರೆ ಎಂದು ಅಬ್ದುಲ್ ಖಯಾಂ ಅವರು ಮುನಿಯಪ್ಪ ವಿರುದ್ಧ ದೂರು ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments