Daily Horoscope

ಬೆಳಗಾವಿಯಲ್ಲಿ ನಿಂತು ಮರಾಠಿ ಪರ ಜೈಕಾರ ಹಾಕಿದ್ರಾ ಲಕ್ಷ್ಮೀ ಹೆಬ್ಬಾಳ್ಕರ್?

Webdunia
ಗುರುವಾರ, 31 ಆಗಸ್ಟ್ 2017 (10:35 IST)
ಬೆಂಗಳೂರು: ಬೆಳಗಾವಿ ಗಡಿ ವಿವಾದದ ವಿಚಾರದಂತೆ ಮರಾಠಿ ಮತ್ತು ಕನ್ನಡಿಗರ ನಡುವೆ ಹಿಂದಿನಿಂದಲೂ ವಿವಾದವಿದೆ. ಆದರೆ ಈ ಗಾಯಕ್ಕೆ ಉಪ್ಪು ಸುರಿಯುವಂತಹ ಕೆಲಸವನ್ನು ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾಡಿದ್ದಾರೆ ಎಂದು ವರದಿಯಾಗಿದೆ.

 
ಬೆಳಗಾವಿಯಲ್ಲಿ ಮಾತನಾಡುತ್ತಾ ಲಕ್ಷ್ಕೀ ಹೆಬ್ಬಾಳ್ಕರ್ ಬಹಿರಂಗವಾಗಿ ಮಹಾರಾಷ್ಟ್ರ ಪರ ಘೋಷಣೆ ಕೂಗಿದ್ದಾರೆ ಎಂದು ಸುದ್ದಿಯಾಗಿದ್ದು ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ‘ಬೆಳಗಾವಿ ಗಡಿ ವಿವಾದ ಸುಪ್ರೀಂ ಕೋರ್ಟ್ ನಲ್ಲಿದೆ. ಸುಪ್ರೀಂ ಕೋರ್ಟ್ ನಲ್ಲಿ ತೀರ್ಪು ಬಂದರೆ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರುತ್ತೆ.

ಆಗ ನಾನೇ ಮೊದಲು ಮರಾಠಿ ಧ್ವಜ ಹಿಡಿಯುತ್ತೇನೆ. ನನಗೆ ಯಾರ ಭಯವೂ ಇಲ್ಲ’ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಹೇಳಿದ್ದಾರೆ ಎನ್ನಲಾಗಿರುವ ಹೇಳಿಕೆ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಈ ಬಗ್ಗೆ ಪ್ರತಿಕ್ರಯಿಸಿರುವ ಕನ್ನಡ ನಾಡು ಹೋರಾಟಗಾರ ವಾಟಾಳ್ ನಾಗರಾಜ್, ಲಕ್ಷ್ಮೀ ಹೇಳಿಕೆ ಅಕ್ಷಮ್ಯ ಅಪರಾಧ. ಇದು ನಿಜವೇ ಆಗಿದ್ದರೆ, ತಕ್ಷಣವೇ ಅವರನ್ನು ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ.. ಮುಂಬೈ ಮಹಾ ಮಳೆಗೆ ಭಾರೀ ದುರಂತ; 30 ಮಂದಿ ಪ್ರಾಣಾಪಾಯದಲ್ಲಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments