Webdunia - Bharat's app for daily news and videos

Install App

ಕೈ ಪಾರ್ಟಿಯಲ್ಲಿ ಹಳಬರಲ್ಲ ಅಂತ ಮಾಜಿ ಸಚಿವ ಹೇಳಿದ್ಯಾಕೆ?

Webdunia
ಶನಿವಾರ, 29 ಡಿಸೆಂಬರ್ 2018 (16:35 IST)
ಕಾಂಗ್ರೆಸ್ ಪಕ್ಷದಲ್ಲಿ ಯಾರು ವಲಸಿಗರಲ್ಲ, ಯಾರು ಹಳಬರಲ್ಲ ಎಂದು ಮಾಜಿ ಸಚಿವರೊಬ್ಬರು ಮಾರ್ಮಿಕವಾಗಿ ಹೇಳಿಕೆ ನೀಡಿದ್ದಾರೆ.  

ಸಿದ್ದರಾಮಯ್ಯ ಐದು ವರ್ಷ ಉತ್ತಮ ಆಡಳಿತ ನೀಡಿದ್ದಾರೆ. ಹೈಕಮಾಂಡ್ ನ‌ ಜೊತೆಗೆ ವಿಶ್ವಾಸದಲ್ಲಿ ಇರುವುದರಿಂದ 
ಅವರ ಮೇಲೆ ಹೆಚ್ಚಿ ನ ಜವಾಬ್ದಾರಿಯಿದೆ ಎಂದು ತುಮಕೂರಿನಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.

ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡುವ ಜವಾಬ್ದಾರಿಯಿದೆ. ಜಿ. ಪರಮೇಶ್ವರ್ ಅತ್ಯಂತ ಪ್ರಭಾವಶಾಲಿ ನಾಯಕರಾಗಿದ್ದಾರೆ. 8 ವರ್ಷಗಳ ಕಾಲ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. 

ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರ ಜೊತೆಗೆ ಬಹಳ ಚೆನ್ನಾಗಿದ್ದಾರೆ ಎಂದರು. 

ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾಗಿರುವುದರಿಂದ ಎಂ.ಬಿ ಪಾಟೀಲ್ ಗೆ ಖಾತೆ ಬಿಟ್ಟು ಕೊಡಲಾಗಿದೆ. ಪರಮೇಶ್ವರರ ಬಳಿ ಮಹತ್ವದ ಖಾತೆಗಳಿವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments