ಬೆಂಗಳೂರಿಗೆ ಏಲಿಯನ್ಸ್ ಬಂದಿತ್ತಾ?!

Webdunia
ಗುರುವಾರ, 21 ಮೇ 2020 (09:46 IST)
ಬೆಂಗಳೂರು: ನಿನ್ನೆ ಮಧ‍್ಯಾಹ್ನದ ವೇಳೆ ಬೆಂಗಳೂರಿನ ಉತ್ತರ ಭಾಗದಲ್ಲಿ ಕೇಳಿಬಂದ ಶಬ್ಧದ ಕುರಿತಂತೆ ಟ್ವಿಟರಿಗರು ಸ್ವಾರಸ್ಯಕರ ಚರ್ಚೆ ನಡೆಸಿದ್ದಾರೆ.


ಬೆಂಗಳೂರಿಗೆ ಏಲಿಯನ್ಸ್ ಆಗಮಿಸಿರಬೇಕು ಎಂದು ಹಲವರು ತಮಾಷೆ ಮಾಡಿದ್ದಾರೆ. ಐಪಿಎಲ್ ಮ್ಯಾಚ್ ನೋಡಲು ಏಲಿಯನ್ಸ್ ಬಂದಿರಬೇಕು. ಆದರೆ ಪಂದ್ಯವಿಲ್ಲದ ಕಾರಣ ಟುಸ್ ಎಂದಿರಬೇಕು ಎಂದು ಕೆಲವರು ತಮಾಷೆ ಮಾಡಿದ್ದಾರೆ.

ಮತ್ತೆ ಕೆಲವರು ಹಲವು ಮೆಮೆಗಳ ಮೂಲಕ ನಿಗೂಢ ಶಬ್ಧದ ಬಗ್ಗೆ ತಮಾಷೆ ಮಾಡಿದ್ದಾರೆ. ನಿಜಕ್ಕೂ ಬೆಂಗಳೂರಿಗೆ ಏಲಿಯನ್ಸ್ ಬಂದಿತ್ತಾ? ಹೀಗೆ ಶಬ್ಧ ಮಾಡಿದ್ದು ಯಾಕೆ ಎಂದೆಲ್ಲಾ ಸ್ವಾರಸ್ಯಕರವಾಗಿ ಟ್ವಿಟರಿಗರು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಜನೇಯಸ್ವಾಮಿಯೇ ಬಂದನೋ... ಹನುಮಂತನ ವಿಗ್ರಹದ ಮುಂದೆ ಕೂತ ಕೋತಿ ಮಾಡಿದ್ದೇನು: ಅಚ್ಚರಿಯ Video

ನಾವು ಒಗ್ಗಟ್ಟಾಗಿ ನಿಂತಿದ್ದೇವೆ, ಮುಂದೆಯೂ ಒಗ್ಗಟ್ಟಾಗಿಯೇ ನಿಲ್ಲುತ್ತೇವೆ

ಜೂನ್ 1 ರಿಂದ ಬೆಂಗಳೂರು- ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ

ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ಪ್ರಕ್ರಿಯೆ ನಡೆದ ಪ್ರತಿಕ್ಷಣದ ವಿವರ, ಸುರ್ಜೇವಾಲ ಮಾತು Video

ಶಾಸಕಾಂಗ ಸಭೆಯಲ್ಲಿ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಡಿಕೆ ಶಿವಕುಮಾರ್, ಕಾರಣ ಏನ್ ಗೊತ್ತಾ

ಮುಂದಿನ ಸುದ್ದಿ
Show comments