Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿಯಲ್ಲಿ ಕುರುಬರು ಸೋಲಿಸಿದ್ರಾ?

Webdunia
ಬುಧವಾರ, 15 ಮೇ 2019 (14:32 IST)
ಕುರುಬರು ದಡ್ಡರು ಅಂತ ಬಹಳ ಜನ ತಿಳಿದುಕೊಂಡಿದ್ದಾರೆ. ಅದೇ ಕುರುಬರು, ದಲಿತರು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವ ಮೂಲಕ ಜಾಣರು ಎಂದು ತೋರಿಸಿದ್ದಾರೆ. ಹೀಗಂತ ಬಿಜೆಪಿ ಹಿರಿಯ ಮುಖಂಡ ಟೀಕೆ ಮಾಡಿದ್ದಾರೆ.

ಚಿಂಚೋಳಿಯಲ್ಲಿ ಮಾತನಾಡಿದ ಎಂದು ಬಿಜೆಪಿ ಹಿರಿಯ ಮುಖಂಡ ಈಶ್ವರಪ್ಪ, ಸಮ್ಮಿಶ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 
ಸಿದ್ದರಾಮಯ್ಯ ಅವರಿಗೆ
ನಾನೇ ಸಿಎಂ ಅಂತಾ ಹುಚ್ಚು ಹಿಡಿದಿದೆ. ಆ ಹುಚ್ಚಿಗೆ ಭೈರತಿ ಬಸವರಾಜು, ಸೋಮಶೇಖರ್ ಮೊದಲಾದವರು ಗಾಳಿ ಹಾಕ್ತಾರೆ. ಸಿದ್ದರಾಮಯ್ಯ ನಾನೇ ಸಿಎಂ ಅಂದಾಗ ಬಾಯಿಮುಚ್ಕೊಂಡು ಕುತ್ಕೋ ಎಂದು ಖರ್ಗೆ ಹೇಳುತ್ತಾರೆ ಅಂತಾ ಅಂದುಕೊಂಡಿದ್ದೆ. ಈಶ್ವರ ನೀನು ಪರಮೇಶ್ವರ ಆಗಲು ಸಾಧ್ಯವಿಲ್ಲ ಎಂದು ಡಾ. ಪರಮೇಶ್ವರ್ ನನಗೆ ಹೇಳಿದ್ದಾರೆ.

ನೀವು ಪರಮೇಶ್ವರ ಆಗಿದ್ದರೆ ಮೂರನೇ ಕಣ್ಣು ತರೆದು ಸಿದ್ದರಾಮಯ್ಯ ಅವರನ್ನು ಭಸ್ಮ ಮಾಡಿಬಿಡುತ್ತಿದ್ದೀರಿ. ಆದರೆ ಅಧಿಕಾರದ ಆಸೆಯಿಂದ ಅದನ್ನು ನೀವು ಮಾಡಲಿಲ್ಲಾ ಹಾಗೂ ಸಿದ್ದರಾಮಯ್ಯ ಅವರಿಗೆ ಕಡಿವಾಣ ಹಾಕಲಿಲ್ಲಾ ಎಂದು ಲೇವಡಿ ಮಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments