Webdunia - Bharat's app for daily news and videos

Install App

ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿಯಲ್ಲಿ ಕುರುಬರು ಸೋಲಿಸಿದ್ರಾ?

Webdunia
ಬುಧವಾರ, 15 ಮೇ 2019 (14:32 IST)
ಕುರುಬರು ದಡ್ಡರು ಅಂತ ಬಹಳ ಜನ ತಿಳಿದುಕೊಂಡಿದ್ದಾರೆ. ಅದೇ ಕುರುಬರು, ದಲಿತರು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವ ಮೂಲಕ ಜಾಣರು ಎಂದು ತೋರಿಸಿದ್ದಾರೆ. ಹೀಗಂತ ಬಿಜೆಪಿ ಹಿರಿಯ ಮುಖಂಡ ಟೀಕೆ ಮಾಡಿದ್ದಾರೆ.

ಚಿಂಚೋಳಿಯಲ್ಲಿ ಮಾತನಾಡಿದ ಎಂದು ಬಿಜೆಪಿ ಹಿರಿಯ ಮುಖಂಡ ಈಶ್ವರಪ್ಪ, ಸಮ್ಮಿಶ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 
ಸಿದ್ದರಾಮಯ್ಯ ಅವರಿಗೆ
ನಾನೇ ಸಿಎಂ ಅಂತಾ ಹುಚ್ಚು ಹಿಡಿದಿದೆ. ಆ ಹುಚ್ಚಿಗೆ ಭೈರತಿ ಬಸವರಾಜು, ಸೋಮಶೇಖರ್ ಮೊದಲಾದವರು ಗಾಳಿ ಹಾಕ್ತಾರೆ. ಸಿದ್ದರಾಮಯ್ಯ ನಾನೇ ಸಿಎಂ ಅಂದಾಗ ಬಾಯಿಮುಚ್ಕೊಂಡು ಕುತ್ಕೋ ಎಂದು ಖರ್ಗೆ ಹೇಳುತ್ತಾರೆ ಅಂತಾ ಅಂದುಕೊಂಡಿದ್ದೆ. ಈಶ್ವರ ನೀನು ಪರಮೇಶ್ವರ ಆಗಲು ಸಾಧ್ಯವಿಲ್ಲ ಎಂದು ಡಾ. ಪರಮೇಶ್ವರ್ ನನಗೆ ಹೇಳಿದ್ದಾರೆ.

ನೀವು ಪರಮೇಶ್ವರ ಆಗಿದ್ದರೆ ಮೂರನೇ ಕಣ್ಣು ತರೆದು ಸಿದ್ದರಾಮಯ್ಯ ಅವರನ್ನು ಭಸ್ಮ ಮಾಡಿಬಿಡುತ್ತಿದ್ದೀರಿ. ಆದರೆ ಅಧಿಕಾರದ ಆಸೆಯಿಂದ ಅದನ್ನು ನೀವು ಮಾಡಲಿಲ್ಲಾ ಹಾಗೂ ಸಿದ್ದರಾಮಯ್ಯ ಅವರಿಗೆ ಕಡಿವಾಣ ಹಾಕಲಿಲ್ಲಾ ಎಂದು ಲೇವಡಿ ಮಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments