ಸಿದ್ದರಾಮಯ್ಯರನ್ನು ಚಾಮುಂಡೇಶ್ವರಿಯಲ್ಲಿ ಕುರುಬರು ಸೋಲಿಸಿದ್ರಾ?

Webdunia
ಬುಧವಾರ, 15 ಮೇ 2019 (14:32 IST)
ಕುರುಬರು ದಡ್ಡರು ಅಂತ ಬಹಳ ಜನ ತಿಳಿದುಕೊಂಡಿದ್ದಾರೆ. ಅದೇ ಕುರುಬರು, ದಲಿತರು ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವ ಮೂಲಕ ಜಾಣರು ಎಂದು ತೋರಿಸಿದ್ದಾರೆ. ಹೀಗಂತ ಬಿಜೆಪಿ ಹಿರಿಯ ಮುಖಂಡ ಟೀಕೆ ಮಾಡಿದ್ದಾರೆ.

ಚಿಂಚೋಳಿಯಲ್ಲಿ ಮಾತನಾಡಿದ ಎಂದು ಬಿಜೆಪಿ ಹಿರಿಯ ಮುಖಂಡ ಈಶ್ವರಪ್ಪ, ಸಮ್ಮಿಶ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 
ಸಿದ್ದರಾಮಯ್ಯ ಅವರಿಗೆ
ನಾನೇ ಸಿಎಂ ಅಂತಾ ಹುಚ್ಚು ಹಿಡಿದಿದೆ. ಆ ಹುಚ್ಚಿಗೆ ಭೈರತಿ ಬಸವರಾಜು, ಸೋಮಶೇಖರ್ ಮೊದಲಾದವರು ಗಾಳಿ ಹಾಕ್ತಾರೆ. ಸಿದ್ದರಾಮಯ್ಯ ನಾನೇ ಸಿಎಂ ಅಂದಾಗ ಬಾಯಿಮುಚ್ಕೊಂಡು ಕುತ್ಕೋ ಎಂದು ಖರ್ಗೆ ಹೇಳುತ್ತಾರೆ ಅಂತಾ ಅಂದುಕೊಂಡಿದ್ದೆ. ಈಶ್ವರ ನೀನು ಪರಮೇಶ್ವರ ಆಗಲು ಸಾಧ್ಯವಿಲ್ಲ ಎಂದು ಡಾ. ಪರಮೇಶ್ವರ್ ನನಗೆ ಹೇಳಿದ್ದಾರೆ.

ನೀವು ಪರಮೇಶ್ವರ ಆಗಿದ್ದರೆ ಮೂರನೇ ಕಣ್ಣು ತರೆದು ಸಿದ್ದರಾಮಯ್ಯ ಅವರನ್ನು ಭಸ್ಮ ಮಾಡಿಬಿಡುತ್ತಿದ್ದೀರಿ. ಆದರೆ ಅಧಿಕಾರದ ಆಸೆಯಿಂದ ಅದನ್ನು ನೀವು ಮಾಡಲಿಲ್ಲಾ ಹಾಗೂ ಸಿದ್ದರಾಮಯ್ಯ ಅವರಿಗೆ ಕಡಿವಾಣ ಹಾಕಲಿಲ್ಲಾ ಎಂದು ಲೇವಡಿ ಮಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments