ಮೂವರು ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿರುವುದಕ್ಕ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಶುಕ್ರವಾರ, 26 ಜುಲೈ 2019 (09:48 IST)
ಬೆಂಗಳೂರು : ಮೂವರು ಅತೃಪ್ತ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿರುವುದನ್ನು ಸ್ವಾಗತಿಸುವುದಾಗಿ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿಳಿಸಿದ್ದಾರೆ.




ಪಕ್ಷಾಂತರ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶೆಡ್ಯೂಲ್​ 10ರ ಪ್ರಕಾರ ಕಾಂಗ್ರೆಸ್​ನ ಮೂವರು​ ಶಾಸಕರಾದ ರಾಣೇಬೆನ್ನೂರು ಶಾಸಕ ಆರ್.ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಸ್ಪೀಕರ್​ ರಮೇಶ್​ ಕುಮಾರ್ ನಿನ್ನೆ  ಅನರ್ಹಗೊಳಿಸಿದ್ದಾರೆ.


ಈ ಬಗ್ಗೆ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ ಅವರು, "ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ನಮ್ಮ‌ ಪಕ್ಷದ ಮೂವರು ಶಾಸಕರನ್ನು ಅನರ್ಹಗೊಳಿಸಿದ ಮಾನ್ಯ ಸಭಾಧ್ಯಕ್ಷರ ನಿರ್ಣಯವನ್ನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಇಂಥ ಕಠಿಣ ನಿರ್ಣಯಗಳು ಅತ್ಯಗತ್ಯ. ಸ್ವಾರ್ಥ ಸಾಧನೆಗಾಗಿ ಜನಾದೇಶವನ್ನು ಉಲ್ಲಂಘಿಸುವವರಿಗೆ ಈ ಐತಿಹಾಸಿಕ ನಿರ್ಣಯ ಎಚ್ಚರಿಕೆಯ ಗಂಟೆಯಾಗಲಿದೆ" ಎಂದು ತಿಳಿಸಿದ್ದಾರೆ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುರ್ಚಿ ಕದನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಇಲ್ಲಿದೆ ಹವಾಮಾನ ವರದಿ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments