Select Your Language

Notifications

webdunia
webdunia
webdunia
webdunia

ಬಾದಾಮಿ ಕ್ಷೇತ್ರಕ್ಕೆ ಅತಿಥಿ ಶಾಸಕರಾಗಬೇಡಿ ಎಂದ ಯುವಕನಿಗೆ ಸಿದ್ದರಾಮಯ್ಯ ಹೇಳಿದ್ದೇನು?

ಬಾದಾಮಿ ಕ್ಷೇತ್ರಕ್ಕೆ ಅತಿಥಿ ಶಾಸಕರಾಗಬೇಡಿ ಎಂದ ಯುವಕನಿಗೆ ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು , ಭಾನುವಾರ, 16 ಜೂನ್ 2019 (09:41 IST)
ಬೆಂಗಳೂರು : ಟ್ವೀಟರ್ ನಲ್ಲಿ ಕಾಲೆಳೆದ ಬಾದಾಮಿ ಕ್ಷೇತ್ರದ ಯುವಕನಿಗೆ ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ತಕ್ಕ ಉತ್ತರ ನೀಡಿದ್ದಾರೆ.




ಎರಡು ದಿನದ ಹಿಂದೆ ಟ್ವೀಟ್ ಮಾಡಿದ್ದ ಬಾದಾಮಿ ಕ್ಷೇತ್ರದ ಯುವಕನೊಬ್ಬ, ಬಾದಾಮಿ ಕ್ಷೇತ್ರಕ್ಕೆ ಅತಿಥಿ ಶಾಸಕರಾಗಬೇಡಿ. ಕ್ಷೇತ್ರಕ್ಕೆ ಆಗಾಗ ಭೇಟಿ ನೀಡಿ ಎಂದು ಬಾದಾಮಿ ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯರ ಕಾಲೆಳೆದಿದ್ದ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಕ್ಷೇತ್ರದ ಅಭಿವೃದ್ಧಿಗಾಗಿ ಸುಮಾರು 1,300 ಕೋಟಿ ಹಣ ಬಿಡುಗಡೆಯಾಗಿ ಕಾಮಗಾರಿ ನಡೆಯುತ್ತಿದೆ. ನನ್ನದು ಸಾಧನೆ ಬಗ್ಗೆ ತುತ್ತೂರಿ ಊದುವ ಜಾಯಮಾನವಲ್ಲ. ನಾನು ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಶಾಸಕನಾಗಿ ಆಯ್ಕೆಯಾದ ಬಳಿಕ 50 ಕ್ಕೂ ಹೆಚ್ಚು ಬಾರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ. ಈ ಬಗ್ಗೆ ಜನರಿಗೆ ಗೊತ್ತಿದೆ. ರಾಜಕೀಯ ವಾಗ್ದಾಳಿ ಮಾಡುವುದರಲ್ಲಿ ನನಗೆ ಆಸಕ್ತಿ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಮುತ್ತಿಗೆ ಹಾಕುವ ಅವಶ್ಯಕತೆಯಿಲ್ಲ, ಚರ್ಚೆಗೆ ಸಿದ್ಧ –ಸಿಎಂ ಕುಮಾರಸ್ವಾಮಿ ಟ್ವೀಟ್