Webdunia - Bharat's app for daily news and videos

Install App

ಕನ್ನಡಿಗರು ಮತ ಹಾಕಿದ್ದು ಕೈ ಸರ್ಕಾರಕ್ಕಾ?, ಕೈಗೊಂಬೆ ಸರ್ಕಾರಕ್ಕಾ?: ಕುಮಾರಸ್ವಾಮಿ

Webdunia
ಬುಧವಾರ, 14 ಜೂನ್ 2023 (08:20 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಇದೀಗ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಹತ್ತನೇ ನಂಬರಿನ ಹಂಗಿನ ಸರ್ಕಾರ ಎದು ಹ್ಯಾಶ್ ಟ್ಯಾಗ್ ಬಳಸಿ ವಾಗ್ದಾಳಿ ನಡೆಸಿದ್ದಾರೆ.
 

ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?

ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ ಕಳ್ಳತನ ಆರೋಪಕ್ಕೆ ಪ್ರತಿಕ್ರಿಯೆಗೆ ಚುನಾವಣಾ ಆಯೋಗ ಸಜ್ಜು: ಕೆಲವೇ ಕ್ಷಣಗಳಲ್ಲಿ ಮಹತ್ವದ ಸುದ್ದಿಗೋಷ್ಠಿ

ಮನುಷ್ಯತ್ವವನ್ನೇ ಮರೆತು ಹೆತ್ತ ತಾಯಿಯ ಮೇಲೆಯೇ ಮುಗಿಬಿದ್ದ ಕಾಮುಕ ಮಗ

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಊಹಿಸಲಾಗದ ಹವಾಮಾನದಲ್ಲಿ ವ್ಯತ್ಯಯ

ರಾತ್ರೋರಾತ್ರಿ ಬೆಚ್ಚಿದ ಜಮ್ಮು, ಕಾಶ್ಮೀರದ ಜನತೆ: ಮೇಘಸ್ಫೋಟಕ್ಕೆ ನಾಲ್ಕು ಬಲಿ

ಮಾಸ್ಕ್‌ಮ್ಯಾನ್‌ಗೆ ನಡುಕ: ಧರ್ಮಸ್ಥಳಕ್ಕೆ ದೌಡಾಯಿಸಿದ ವಿಜಯೇಂದ್ರ ನೇತೃತ್ವದ ಬಿಜೆಪಿ ತಂಡ

ಮುಂದಿನ ಸುದ್ದಿ
Show comments