Webdunia - Bharat's app for daily news and videos

Install App

ನನ್ನನ್ನು ಜೀವಂತವಾಗಿ ಸುಡುವ ಪ್ಲಾನ್ ಮಾಡಿದ್ರು ಎಂದ ಶಾಸಕ ?

Webdunia
ಬುಧವಾರ, 19 ಆಗಸ್ಟ್ 2020 (18:22 IST)
ರಾಜಕೀಯಕ್ಕಾಗಿ ರಾಜಕೀಯ ಮಾಡಬೇಕು. ಆದರೆ ಗಲಭೆ ವೇಳೆ ನಾನು ಸಿಕ್ಕಿದ್ರೆ ನನ್ನನ್ನು ಜೀವಂತವಾಗಿ ಸುಡುತ್ತಿದ್ದರು ಎಂದು ಕಾಂಗ್ರೆಸ್ ಶಾಸಕರು ಹೇಳಿದ್ದಾರೆ.


ರಾಜಕೀಯವಾಗಿ ನನ್ನ ಏಳಿಗೆ ಸಹಿಸದ ಕೆಲವರು ಈ ರೀತಿ ಗಲಭೆ ಮಾಡಿಸಿ, ನನ್ನ ಮನೆ ಸುಟ್ಟಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. 

ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ, ದಾಖಲೆ ಪತ್ರಗಳು ಸುಟ್ಟಿವೆ.

ರಾಜಕೀಯವಾಗಿ ನನ್ನನ್ನು ಎದುರಿಸುವ ಶಕ್ತಿಇಲ್ಲದವರೇ ಈ ರೀತಿ ನನ್ನ ವರ್ಚಸ್ಸಿಗೆ ಧಕ್ಕೆ ತಂದು, ನನ್ನ ಜೀವ ತೆಗೆಯೋಕೆ ಮುಂದಾಗಿದ್ದರು ಎಂಬ ಅನುಮಾನವನ್ನು ಶಾಸಕರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments