Webdunia - Bharat's app for daily news and videos

Install App

ಸಭೆ ನಡೆಯುತ್ತಿರುವಾಗಲೇ ಪಿಡಿಒ ಓಡಿ ಹೋಗಿದ್ಯಾಕೆ?

Webdunia
ಶನಿವಾರ, 23 ಫೆಬ್ರವರಿ 2019 (15:49 IST)
ಗ್ರಾಮ ಪಂಚಾಯ್ತಿಯ ವಿಶೇಷ ಸಾಮಾನ್ಯ ಸಭೆ ನಡೆಯುತ್ತಿರುವಾಗಲೇ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಸಭೆಯಿಂದ ಎದ್ದು ಓಡಿ ಹೋಗಿರುವ ಪ್ರಸಂಗ ನಡೆದಿದೆ.

ಹರಪನಹಳ್ಳಿ ತಾಲೂಕಿನ ಹಾರಕನಾಳು ಗ್ರಾಮ ಪಂಚಾಯ್ತಿಯ ವಿಶೇಷ ಸಾಮಾನ್ಯ ಸಭೆಯಿಂದ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗ ಖಾತ್ರಿ ಸಹಾಯಕ ನಿರ್ದೇಶಕ ಎಲ್.ಚಂದ್ರನಾಯ್ಕ ಪರಾರಿಯಾದ ಘಟನೆ ನಡೆದಿದೆ.

ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು 23 ಸದಸ್ಯರ ಪೈಕಿ ವಿಶೇಷವಾಗಿ 18 ಜನ ಮಹಿಳಾ ಸದಸ್ಯರಿದ್ದು, 5 ಜನ ಪುರುಷ ಸದಸ್ಯರಿದ್ದಾರೆ. ಪಂಚಾಯ್ತಿ ಅಧ್ಯಕ್ಷೆ ಎಲ್.ಸಾವಿತ್ರಿ ಶಶಿಕುಮಾರ್ ನಾಯ್ಕರವರ ಅಧ್ಯಕ್ಷತೆಯಲ್ಲಿ ವಿಶೇಷ ಸಾಮಾನ್ಯ ಸಭೆ ಕರೆಯಲಾಗಿತ್ತು. ಸಭೆಗೆ ಸರ್ವ ಸದಸ್ಯರು ನಿಗದಿತ ಸಮಯಕ್ಕೆ ಸರಿಯಾಗಿ ಆಗಮಿಸಿದ್ದು, ಸಭೆ ಪ್ರಾರಂಭ ಮಾಡವ ಮೊದಲು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಎಲ್.ಚಂದ್ರನಾಯ್ಕ ಪಂಚಾಯ್ತಿಗೆ ಬಂದು ಸದಸ್ಯರ ಹಾಜರಿ ಪುಸ್ತಕ ಮತ್ತು ನಡಾವಳಿಕೆ ಪುಸ್ತಕ ಹಾಗೂ ಸಂಬಂದಪಟ್ಟ ದಾಖಲಾತಿಗಳನ್ನು ತೆಗೆದುಕೊಂಡರು.

ಆ ಬಳಿಕ ಸಭೆಯ ಬಗ್ಗೆ ಅಧ್ಯಕ್ಷರಿಗಾಗಲಿ, ಉಪಾಧ್ಯಾಕ್ಷರಿಗಾಗಲಿ ಪಂಚಾಯ್ತಿಯ ಯಾವೊಬ್ಬ ಸದಸ್ಯರ ಗಮನಕ್ಕೆ ಯಾವುದೇ ಮಾಹಿತಿ ನೀಡದೆ ವಿಶೇಷ ಸಭೆಯನ್ನು ತಿರಸ್ಕಾರ ಮಾಡಿ ಸಭೆಯಿಂದ ಓಡಿ ಹೋಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments