Webdunia - Bharat's app for daily news and videos

Install App

ವಿಷ ಹಾಕಿ ಹುಲಿ ಕೊಂದರಾ?

Webdunia
ಸೋಮವಾರ, 24 ಜೂನ್ 2019 (15:38 IST)
ವಿಷ ಹಾಕಿ ಹುಲಿಯೊಂದನ್ನು ಕೊಂದಿರಬಹುದು. ಹೀಗಂತ ಬಲವಾದ ಶಂಕೆ ಹಾಗೂ ಆರೋಪಗಳು ಕೇಳಿಬಂದಿವೆ.

ಮೈಸೂರಿನಲ್ಲಿ ಮತ್ತೊಂದು ಹುಲಿ ಸಾವನ್ನಪ್ಪಿದೆ. ಅನುಮಾನಸ್ಪದವಾಗಿ ಮೃತಪಟ್ಟಿದೆ ಹುಲಿ.

ಎಚ್.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್‌ನಲ್ಲಿ ಹುಲಿ ಶವ ಪತ್ತೆಯಾಗಿದೆ. ಹುಲಿಗೆ ವಿಷ ಹಾಕಿ ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಹುಲಿಯ ಮೃತದೇಹ ಇದಕ್ಕೆ ಪುಷ್ಟಿವೊದಗಿಸಿದೆ. ಕಳೆದ ವಾರವಷ್ಟೇ ಒಂದು ಹುಲಿ ಮೃತಪಟ್ಟಿತ್ತು. ಇದೀಗ ಮತ್ತೊಂದು ಹುಲಿ ಶವಪತ್ತೆಯಾಗಿ ಆತಂಕ ಸೃಷ್ಟಿಮಾಡಿದೆ.

ಹುಲಿಗಳ ಸರಣಿ ಸಾವಿನಿಂದಾಗಿ ಅರಣ್ಯ ಇಲಾಖೆಗೆ ತಲೆ ಬಿಸಿಯಾಗಲು ಕಾರಣವಾಗಿದೆ. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments