Webdunia - Bharat's app for daily news and videos

Install App

ವಿಷ ಹಾಕಿ ಹುಲಿ ಕೊಂದರಾ?

Webdunia
ಸೋಮವಾರ, 24 ಜೂನ್ 2019 (15:38 IST)
ವಿಷ ಹಾಕಿ ಹುಲಿಯೊಂದನ್ನು ಕೊಂದಿರಬಹುದು. ಹೀಗಂತ ಬಲವಾದ ಶಂಕೆ ಹಾಗೂ ಆರೋಪಗಳು ಕೇಳಿಬಂದಿವೆ.

ಮೈಸೂರಿನಲ್ಲಿ ಮತ್ತೊಂದು ಹುಲಿ ಸಾವನ್ನಪ್ಪಿದೆ. ಅನುಮಾನಸ್ಪದವಾಗಿ ಮೃತಪಟ್ಟಿದೆ ಹುಲಿ.

ಎಚ್.ಡಿ.ಕೋಟೆ ತಾಲೂಕಿನ ಟೈಗರ್ ಬ್ಲಾಕ್‌ನಲ್ಲಿ ಹುಲಿ ಶವ ಪತ್ತೆಯಾಗಿದೆ. ಹುಲಿಗೆ ವಿಷ ಹಾಕಿ ಕೊಂದಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಹುಲಿಯ ಮೃತದೇಹ ಇದಕ್ಕೆ ಪುಷ್ಟಿವೊದಗಿಸಿದೆ. ಕಳೆದ ವಾರವಷ್ಟೇ ಒಂದು ಹುಲಿ ಮೃತಪಟ್ಟಿತ್ತು. ಇದೀಗ ಮತ್ತೊಂದು ಹುಲಿ ಶವಪತ್ತೆಯಾಗಿ ಆತಂಕ ಸೃಷ್ಟಿಮಾಡಿದೆ.

ಹುಲಿಗಳ ಸರಣಿ ಸಾವಿನಿಂದಾಗಿ ಅರಣ್ಯ ಇಲಾಖೆಗೆ ತಲೆ ಬಿಸಿಯಾಗಲು ಕಾರಣವಾಗಿದೆ. ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯವರಿಗೆ ವಿಶೇಷ ಹವಾಮಾನ ಎಚ್ಚರಿಕೆ

Karnataka Weather: ಮಳೆಯ ಅಬ್ಬರ ಇನ್ನೆಷ್ಟು ದಿನ, ಈ ವಾರದ ಹವಾಮಾನ ವರದಿ ಇಲ್ಲಿದೆ

Belgavi: ಈ ಗ್ಯಾಂಗ್ ರೇಪ್‌ ಕರ್ನಾಟಕದಲ್ಲಿ ನಡೆದಿದೆಯಾ ಎಂದಾಗ ಅಚ್ಚರಿಯಾಗುತ್ತದೆ

ನನ್ನ ಸಹೋದರನಿಂದ ಬೇರ್ಪಡಿಸಲು ಕನಸು ಕಾಣುವವರು ಯಶಸ್ವಿಯಾಗುವುದಿಲ್ಲ: ತೇಜ್ ಪ್ರತಾಪ್ ಯಾದವ್‌

ನಿಜವಾದ ಪ್ರೀತಿ, ಗೋಮಾಂಸ ತಿನ್ನಿಸಿ, ಬೂರ್ಖಾ ಧರಿಸುತ್ತಿರಲಿಲ್ಲ: ಎಸ್‌ಡಿಪಿಐ ನಿಷೇಧಕ್ಕೆ ಮುತಾಲಿಕ್ ಒತ್ತಾಯ

ಮುಂದಿನ ಸುದ್ದಿ
Show comments