Webdunia - Bharat's app for daily news and videos

Install App

ಭದ್ರತೆ ನೆಪದಲ್ಲಿ ಮಾನವೀಯತೆ ಮರೆತ್ರಾ ಪೊಲೀಸ್ರು?

Webdunia
ಗುರುವಾರ, 4 ಆಗಸ್ಟ್ 2022 (18:22 IST)
ಕೇಂದ್ರ ಗೃಹ ಸಚಿವ ಅಮಿತ್ ಷಾ ಭದ್ರತೆಗಾಗಿ ಬೆಂಗಳೂರು ಪೊಲೀಸ್ರು ಭಾರಿ ಭದ್ರತೆಯನ್ನು ಮಾಡಿಕೊಂಡಿದ್ದಾರೆ.‌ ಆದ್ರೆ ಭದ್ರತೆ ನೆಪದಲ್ಲಿ ಪೊಲೀಸ್ರು ಮಾನವೀಯತೆಯನ್ನೆ ಮರೆತ್ರಾ ಅನ್ನೊದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ತಾಜ್ ವೆಸ್ಟ್ ಎಂಡ್ ಹೋಟೆಲ್ ರಸ್ತೆಯಲ್ಲಿ ವೀಲ್ ಚೇರ್ ನಲ್ಲಿ ಹಾದೂ ಹೋಗ್ತಿದ್ಸ ವೃದ್ಧ ಅಂಗವಿಕಲನ ವಾಪಸ್ ಕಳಿಸಿದ್ದಾರೆ.
ಒನ್ ವೇ ಇರೋ ಕಡೆ  ಬಂದಿದ್ದೀಯಾ ಎಂದು ವೀಲ್ ಚೇರ್ ನಲ್ಲಿ ಬಂದ ವೃದ್ಧನನ್ನೂ  ವಾಪಾಸ್ ಟ್ರಾಫಿಕ್ ಪೇದೆಯೊಬ್ರು ವಾಪಸ್ ಕಳುಹಿಸಿದ್ದಾರೆ.ಅಮಿತ್ ಶಾ ವಾಸ್ತವಿವಿದ್ದ ಹೋಟೆಲ್ ಬಳಿ ಬರುತ್ತಿದ್ದ ಅಂಗವಿಕಲ ನನ್ನ ವಾಪಸ್ ಕಳುಹಿಸಿದ್ದಾರೆ. ಈ ವಿಡಿಯೋ ನೋಡಿದ ಜನ ಪೊಲೀಸ್ರಿಗೆ ಮಾನವೀಯತೆ ಇಲ್ವಾ ಅಂತ ಪ್ರಶ್ನೆ ಮಾಡಿದ್ದರೆ.  ಇನ್ನೊಂದು ಆಯಾಮದಲ್ಲಿ ಯೋಚನೆ ಮಾಡಿದ್ರೆ ಒನ್ ವೇ ನಲ್ಲಿ ಕಾನ್ ವೇ ಬಂದ್ರೆ ವೃದ್ಧನಿಗೆ ತೊಂದರೆಯಾಗದಂತೆ ಪೊಲೀಸ್ ಎಚ್ಚರಿಕೆ ವಹಿಸಿದ್ದಾರೆ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments