Webdunia - Bharat's app for daily news and videos

Install App

ಭದ್ರತೆ ನೆಪದಲ್ಲಿ ಮಾನವೀಯತೆ ಮರೆತ್ರಾ ಪೊಲೀಸ್ರು?

Webdunia
ಗುರುವಾರ, 4 ಆಗಸ್ಟ್ 2022 (18:22 IST)
ಕೇಂದ್ರ ಗೃಹ ಸಚಿವ ಅಮಿತ್ ಷಾ ಭದ್ರತೆಗಾಗಿ ಬೆಂಗಳೂರು ಪೊಲೀಸ್ರು ಭಾರಿ ಭದ್ರತೆಯನ್ನು ಮಾಡಿಕೊಂಡಿದ್ದಾರೆ.‌ ಆದ್ರೆ ಭದ್ರತೆ ನೆಪದಲ್ಲಿ ಪೊಲೀಸ್ರು ಮಾನವೀಯತೆಯನ್ನೆ ಮರೆತ್ರಾ ಅನ್ನೊದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ತಾಜ್ ವೆಸ್ಟ್ ಎಂಡ್ ಹೋಟೆಲ್ ರಸ್ತೆಯಲ್ಲಿ ವೀಲ್ ಚೇರ್ ನಲ್ಲಿ ಹಾದೂ ಹೋಗ್ತಿದ್ಸ ವೃದ್ಧ ಅಂಗವಿಕಲನ ವಾಪಸ್ ಕಳಿಸಿದ್ದಾರೆ.
ಒನ್ ವೇ ಇರೋ ಕಡೆ  ಬಂದಿದ್ದೀಯಾ ಎಂದು ವೀಲ್ ಚೇರ್ ನಲ್ಲಿ ಬಂದ ವೃದ್ಧನನ್ನೂ  ವಾಪಾಸ್ ಟ್ರಾಫಿಕ್ ಪೇದೆಯೊಬ್ರು ವಾಪಸ್ ಕಳುಹಿಸಿದ್ದಾರೆ.ಅಮಿತ್ ಶಾ ವಾಸ್ತವಿವಿದ್ದ ಹೋಟೆಲ್ ಬಳಿ ಬರುತ್ತಿದ್ದ ಅಂಗವಿಕಲ ನನ್ನ ವಾಪಸ್ ಕಳುಹಿಸಿದ್ದಾರೆ. ಈ ವಿಡಿಯೋ ನೋಡಿದ ಜನ ಪೊಲೀಸ್ರಿಗೆ ಮಾನವೀಯತೆ ಇಲ್ವಾ ಅಂತ ಪ್ರಶ್ನೆ ಮಾಡಿದ್ದರೆ.  ಇನ್ನೊಂದು ಆಯಾಮದಲ್ಲಿ ಯೋಚನೆ ಮಾಡಿದ್ರೆ ಒನ್ ವೇ ನಲ್ಲಿ ಕಾನ್ ವೇ ಬಂದ್ರೆ ವೃದ್ಧನಿಗೆ ತೊಂದರೆಯಾಗದಂತೆ ಪೊಲೀಸ್ ಎಚ್ಚರಿಕೆ ವಹಿಸಿದ್ದಾರೆ ಎಂದು ಕೆಲವರು ಅಭಿಪ್ರಾಯ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments