ಡಿ.23ರ ನಂತರ ತಮ್ಮ ಕೊನೆಗಾಲ ಸಮೀಪಿಸಿದೆ ಎಂದು ಶ್ರೀಗಳಿಗೆ ಮೊದಲೇ ತಿಳಿದಿತ್ತಾ?

Webdunia
ಭಾನುವಾರ, 29 ಡಿಸೆಂಬರ್ 2019 (11:22 IST)
ಉಡುಪಿ : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಶ್ರೀಗಳು ಇಂದು ಕೊನೆಯುಸಿರೆಳೆದಿದ್ದಾರೆ. ಆದರೆ ತಮಗೆ ಕೊನೆ ದಿನಗಳು ಸಮೀಪಿಸುತ್ತಿರುವ ಬಗ್ಗೆ ಶ್ರೀಗಳಿಗೆ ಮೊದಲೇ ತಿಳಿದಿತ್ತಾ ಎಂಬ ಇದೀಗ  ಅನುಮಾನ ವ್ಯಕ್ತವಾಗಿದೆ.




ಹೌದು. ಪೇಜಾವರ ಶ್ರೀಗಳು ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಸುಗಣೇಂದ್ರ ಸ್ವಾಮೀಜಿಯವರನ್ನು ಮಂತ್ರಾಲಯದಲ್ಲಿ ಭೇಟಿಯಾದ ವೇಳೆ ಡಿ.23ರ ನಂತರ ವಿದೇಶಕ್ಕೆ ಹೋಗಬೇಡಿ ಎಂದು ಹೇಳಿದ್ದರು ಎನ್ನಲಾಗಿದೆ.


ಈ ಬಗ್ಗೆ ಮಾತನಾಡಿದ  ಪುತ್ತಿಗೆ ಮಠದ ಸುಗಣೇಂದ್ರ ಸ್ವಾಮೀಜಿ, ಪೇಜಾವರ ಶ್ರೀಗಳು ಮಂತ್ರಾಲಯದಲ್ಲಿ ಭೇಟಿಯಾದಾಗ ಡಿ.23ರ ನಂತರ ವಿದೇಶಕ್ಕೆ ಹೋಗಬೇಡಿ ಎಂದು ಶ್ರೀಗಳು  ಎರಡೆರಡು ಬಾರಿ ಹೇಳಿದ್ದರು. ಯಾಕೆ ಎಂದು ಕೇಳಿದ್ದಕ್ಕೆ ನಸು ನಕ್ಕಿದ್ದರು. ಹೀಗೆ ಆಗುತ್ತದೆ ಎಂದು ಶ್ರೀಗಳಿಗೆ ಮೊದಲೆ ಮುನ್ಸೂಚನೆ ಇತ್ತಾ ಎಂದು ತಿಳಿದಿಲ್ಲ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments