Daily Horoscope

ಟಿಪ್ಪು ಸುಲ್ತಾನ್ ಪಾಠ : ಶಾಲಾ ಪಠ್ಯದಿಂದ ಮಾಯ?

Webdunia
ಬುಧವಾರ, 23 ಅಕ್ಟೋಬರ್ 2019 (19:20 IST)
ಟಿಪ್ಪು ಸುಲ್ತಾನ್ ವಿಷಯ ಸರಕಾರಿ ಶಾಲೆಗಳ ಪಠ್ಯದಿಂದ ರಾಜ್ಯ ಸರಕಾರ ತೆಗೆದುಹಾಕುತ್ತಾ?

ಹೀಗಂತ ಚರ್ಚೆಗಳು ನಡೆದಿರೋವಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹೊಸ ಬಾಂಬ್ ಸ್ಫೋಟಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದ್ರು.

ಕೃಷ್ಣಾ ನದಿಯಿಂದ ಪ್ರವಾಹಕ್ಕೆ ತುತ್ತಾಗಿ ನಡುಗಡ್ಡೆಯಾಗಿದ್ದ ನದಿ ಇಂಗಳಗಾಂವ ಗ್ರಾಮದಲ್ಲಿ ಪರಿಸ್ಥಿತಿ ಅವಲೋಕನ ಮಾಡಿದ್ರು.
ಶಿಥಿಲಗೊಂಡ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಮಾಡದಂತೆ ಸೂಚನೆ ನೀಡಿ, ಈ ವಾರದಲ್ಲಿಯೇ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಗುವುದು ಅಂತ ಹೇಳಿದ್ರು.

ಇದೇ ವೇಳೆ, ಶಾಸ ಅಪ್ಪಚ್ಚು ರಂಜನ್ ಅವರು ಟಿಪ್ಪು ಸುಲ್ತಾನ್ ಪಾಠವನ್ನ ಪಠ್ಯದಿಂದ ತೆಗೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಅವರ ಪತ್ರ ಇನ್ನೂ ತಲುಪಿಲ್ಲ, ಪತ್ರ ತಲುಪಿದ ನಂತರ ತಾನು ಏನು ಮಾಡುತ್ತೇನೆ ನೋಡಿ.

ಟಿಪ್ಪು ಸುಲ್ತಾನ್ ವಿಷಯ ಪಠ್ಯದಿಂದ ತೆಗೆಯುವ ನಿಟ್ಟಿನಲ್ಲಿ ಏನು ನಿರ್ಧಾರ ಕೈಗೊಳ್ಳುವೆ ಅನ್ನೋದನ್ನ ಕಾಯ್ದು ನೋಡಿ ಅಂತ ಸಚಿವ ಸುರೇಶಕುಮಾರ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments