Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವ ಸುರೇಶ್ ಅಂಗಡಿ ಕಾರು ತಡೆದು ಮಾಡಿದ್ದೇನು?

ಕೇಂದ್ರ ಸಚಿವ
ಕೇಂದ್ರದ ಸಚಿವ ಸುರೇಶ್ ಅಂಗಡಿ ಕಾರನ್ನು ಜನರು ತಡೆದಿದ್ದಾರೆ.

ದಾವಣಗೆರೆ ಕೇಂದ್ರದ ಸಚಿವ ಸುರೇಶ್ ಅಂಗಡಿ ಆಗಮಿಸಿದ್ರು. ಅಶೋಕ ರೈಲ್ವೆ ಮೇಲ್ಸೆತುವೆ ಹತ್ತಿರ ನಡೆಯುತ್ತಿರೋ ಕೆಲಸವನ್ನು ಪರಿಶೀಲನೆ ನಡೆಸಿದ್ರು.

ಈ ವೇಳೆ ಆಗಮಿಸಿದ ಜನರು, ಕೇಂದ್ರ ಸಚಿವರ ಕಾರನ್ನು ತಡೆದು ತಮ್ಮ ಅಸಮಧಾನ ಹೊರಹಾಕಿದ್ರು.

ಮೇಲ್ಸೆತುವೆ ಕಾಮಗಾರಿ ವಿಳಂಬದಿಂದಾಗಿ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಿ ಅಂತ ಒತ್ತಾಯ ಮಾಡಿದ್ರು.

ಜನರ ಸಮಸ್ಯೆ ಆಲಿಸಿದ ಕೇಂದ್ರ ಸಚಿವರು , ಬೇಗನೆ ಕಾಮಗಾರಿ ಮುಗಿಸೋವಂತೆ ಸೂಚನೆ ನೀಡೋದಾಗಿ ಹೇಳಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಗಾಣಗಾಪೂರ ಅಭಿವೃದ್ಧಿಗೆ 10 ಕೋಟಿ ಘೋಷಿಸಿದ ಯಡಿಯೂರಪ್ಪ