Webdunia - Bharat's app for daily news and videos

Install App

ಕೇಂದ್ರ ಸಚಿವ ಸುರೇಶ್ ಅಂಗಡಿ ಕಾರು ತಡೆದು ಮಾಡಿದ್ದೇನು?

Webdunia
ಗುರುವಾರ, 17 ಅಕ್ಟೋಬರ್ 2019 (20:04 IST)
ಕೇಂದ್ರದ ಸಚಿವ ಸುರೇಶ್ ಅಂಗಡಿ ಕಾರನ್ನು ಜನರು ತಡೆದಿದ್ದಾರೆ.

ದಾವಣಗೆರೆ ಕೇಂದ್ರದ ಸಚಿವ ಸುರೇಶ್ ಅಂಗಡಿ ಆಗಮಿಸಿದ್ರು. ಅಶೋಕ ರೈಲ್ವೆ ಮೇಲ್ಸೆತುವೆ ಹತ್ತಿರ ನಡೆಯುತ್ತಿರೋ ಕೆಲಸವನ್ನು ಪರಿಶೀಲನೆ ನಡೆಸಿದ್ರು.

ಈ ವೇಳೆ ಆಗಮಿಸಿದ ಜನರು, ಕೇಂದ್ರ ಸಚಿವರ ಕಾರನ್ನು ತಡೆದು ತಮ್ಮ ಅಸಮಧಾನ ಹೊರಹಾಕಿದ್ರು.

ಮೇಲ್ಸೆತುವೆ ಕಾಮಗಾರಿ ವಿಳಂಬದಿಂದಾಗಿ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಿ ಅಂತ ಒತ್ತಾಯ ಮಾಡಿದ್ರು.

ಜನರ ಸಮಸ್ಯೆ ಆಲಿಸಿದ ಕೇಂದ್ರ ಸಚಿವರು , ಬೇಗನೆ ಕಾಮಗಾರಿ ಮುಗಿಸೋವಂತೆ ಸೂಚನೆ ನೀಡೋದಾಗಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments