Webdunia - Bharat's app for daily news and videos

Install App

'ಕಡ್ಲೆಪುರಿ ತಿನ್ನುತ್ತಿದ್ದರಾ?'

Webdunia
ಸೋಮವಾರ, 18 ಏಪ್ರಿಲ್ 2022 (18:48 IST)
ಕಾಂಗ್ರೆಸ್ ಭ್ರಷ್ಟಾಚಾರದ ಕಡತಗಳನ್ನ ತೆಗೆಯುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎಷ್ಟು ವರ್ಷವಾಗಿದೆ. ಈ ಹಿಂದೆ ವಿರೋಧ ಪಕ್ಷದಲ್ಲಿ ಬಿಜೆಪಿಯವರು ಇರಲಿಲ್ವಾ? ಆಗ ಏಕೆ ಇವರು ಭ್ರಷ್ಟಾಚಾರದ ಬಗ್ಗೆ ಕೇಳಿಲ್ಲವೆಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ನಿಮ್ಮ ಬಾಯಲ್ಲಿ ಕಡುಬು ಸಿಕ್ಕಿಹಾಕಿಕೊಂಡಿತ್ತಾ? ಇಷ್ಟು ದಿನ ಬಿಜೆಪಿ ನಾಯಕರು ಕಡ್ಲೆಪುರಿ ತಿನ್ನುತ್ತಿದ್ದರಾ? ನಾವು ಈಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಅವರು ಇದನ್ನು ಹೇಳಿದ್ರೆ ಜನ ನಂಬ್ತಾರಾ? ಭ್ರಷ್ಟಾಚಾರ ವಿಚಾರ ಗೊತ್ತಿದ್ದರೂ ಮುಚ್ಚಿಡುವುದು ಅಪರಾಧ. ಇದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಗೊತ್ತಿಲ್ಲವಾ? ಜನರಿಗೆ ಇದೆಲ್ಲವೂ ಅರ್ಥವಾಗುತ್ತಿದೆ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments