Webdunia - Bharat's app for daily news and videos

Install App

ಪಟಾಕಿ ಹಚ್ಚಿ ಆನೆ ಓಡಿಸಿದ್ಯಾಕೆ?

Webdunia
ಶನಿವಾರ, 29 ಡಿಸೆಂಬರ್ 2018 (16:15 IST)
ಹೊಲಕ್ಕೆ ನುಗ್ಗುತ್ತಿರುವ ಆನೆಗಳ ಹಿಂಡು ಬೆಳೆದ  ಬೆಳೆ ತಿಂದು ಹಾಳು ಮಾಡುತ್ತಿವೆ. ಇದರಿಂದ ಬೆಳೆಗಾರ ಕಂಗಾಲಾಗಿದ್ದಾನೆ.

ಹೊಲಗಳಿಗೆ ನುಗ್ಗಿ ಆನೆಗಳು ಹಿಂದು ಬೆಳೆ ನಾಶ ಮಾಡುತ್ತಿವೆ.

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಪೋಡೂರು ಬಳಿ ಆನೆಗಳ ಹಾವಳಿ ಹೆಚ್ಚಾಗಿದೆ.

ಸುಮಾರು 20 ಕ್ಕೂ ಹೆಚ್ಚು ಆನೆಗಳಿಂದ ಬೆಳೆ ನಾಶವಾಗಿದೆ. ಪಟಾಕಿ ಹಚ್ಚಿ ಆನೆಗಳನ್ನು ಓಡಿಸಲು ಗ್ರಾಮಸ್ಥರು ಹಾಗೂ ಅರಣ್ಯ ಸಿಬ್ಬಂದಿಯ ಯತ್ನ ಮುಂದುವರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments