ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ವಿಘ್ನ ತರಲು ನಡೆದಿತ್ತ ಹುನ್ನಾರ?

Webdunia
ಮಂಗಳವಾರ, 11 ಏಪ್ರಿಲ್ 2023 (17:20 IST)
ಕರಗ ಹೊತ್ತ ಜ್ಞಾನೇಂದ್ರನನ್ನು ಕಿಡಿಗೇಡಿಗಳು ಟಾರ್ಗೆಟ್ ಮಾಡಿದ್ದಾರೆ.ಉತ್ಸವದ ವೇಳೆ ತನ್ನ ಮೇಲೆ ಹಲ್ಲೆಯಾಗಿರುವ ಬಗ್ಗೆ
ಜ್ಞಾನೇಂದ್ರ ಆರೋಪ ಮಾಡಿದ್ದಾರೆ.ಕರಗ ಹೊತ್ತ ಜ್ಞಾನೇಂದ್ರ ಮೈ ತುಂಬಾ ಸುಟ್ಟ ಗಾಯಗಳಾಗಿದೆ.ಹೋವಿನೊಂದಿಗೆ ಕರದ ಪುಡಿ ಹಾಗೂ ಅನ್ಯ ವಸ್ತುಗಳನ್ನು ಬೆರಸಿ ಎರೆಚಿದ್ದಾರೆ.ಹಾಗಾಗಿ ಮೈ ಸಂಪೂರ್ಣ ಸುಟ್ಟಿದ್ದು, ಹಲ್ಲೆ ಮಾಡಿದಾರೆ. ಇದೀಗ ಜ್ಞಾನೇಂದ್ರ ಮೈ ಮೇಲೆ ಆಗಿರುವ ಸುಟ್ಟ ಗಾಯಗಳ ವಿಡಿಯೋ ವೈರಲ್ ಆಗಿದೆ.
 
ಹೂವಿನೊಂದಿಗೆ ಕೆಮಿಕಲ್ ಮಿಕ್ಸ್ ಮಾಡಿ ಎರಚಿರೋದಾಗಿ ಆರೋಪ  ಮಾಡಲಾಗಿದ್ದು,ಈಗಾಗ್ಲೇ ಕರಗವನ್ನೆ ಟಾರ್ಗೆಟ್ ಮಾಡಿ‌ ಕೆಮಿಕಲ್ ನಿಂದ ಹಾನಿ ಮಾಡಿದ ಕಿಡಿಗೇಡಿ ಬಗ್ಗೆ ಮಾಹಿತಿ  ಆಡಳಿತ ಮಂಡಳಿ ಕಲೆಹಾಕಿದೆ.ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ನಂತರ ಕಂಪ್ಲೇಟ್ ನೀಡೋದಾಗಿ ಕರಗ ಉತ್ಸವ ಸಮಿತಿ‌ ಹೇಳಿದೆ.ಘಟನೆ ಸಂಬಂಧ ದೊಡ್ಡದೊಂದು ಟೀಮ್ ವರ್ಕ್ ಮಾಡಿರೋದಾಗಿ ಆಡಳಿತ ಮಂಡಳಿ ಅನುಮಾನ ವ್ಯಕ್ತಪಡಿಸಿದೆ.ಅಲ್ಲದೇ ಈ ಬಗ್ಗೆ ಸುದೀರ್ಘ ತನಿಖೆಯಾಗಬೇಕು ಎಂದು ಆಡಳಿತ ಮಂಡಳಿ ಒತ್ತಾಯಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments