Webdunia - Bharat's app for daily news and videos

Install App

ದಿಡ್ಡಳ್ಳಿ ಆದಿವಾಸಿಗಳ ಪ್ರತಿಭಟನೆಗೆ ನಕ್ಸಲ್ ಬಣ್ಣ

Webdunia
ಬುಧವಾರ, 21 ಡಿಸೆಂಬರ್ 2016 (18:59 IST)
ಅರಣ್ಯ ತೆರವು ಕಾರ್ಯಾಚರಣೆಯ ವಿರುದ್ಧ ದಿಡ್ಡಳ್ಳಿಯಲ್ಲಿ ಗಿರಿಜನರು ಹಾಗೂ ಆದಿವಾಸಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನೆಯಲ್ಲಿ ನಕ್ಸಲರು ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ.
ಅಪರಿಚಿತರ ಗುಂಪೊಂದು ಪ್ರತಿಭಟನೆಯಲ್ಲಿ ಭಾಗಿಯಾಗಿತ್ತು ಎಂದು ಹೇಳಲಾಗುತ್ತಿದ್ದು, ಈ ವೇಳೆ ಸ್ಥಳೀಯರೊಂದಿಗೆ ವಾಗ್ವಾದ ನಡೆದಿದೆ ಎನ್ನಲಾಗಿದೆ. ಆದಿವಾಸಿಗಳ ಪ್ರತಿಭಟನೆಯಲ್ಲಿ ನಕ್ಸಲರು ಭಾಗಿಯಾಗಿದ್ದರು ಎನ್ನುವ ಶಂಕೆಯ ಮೇಲೆ ನಕ್ಸಲ್ ನಿಗ್ರಹದಳ ದಿಡ್ಡಳ್ಳಿಗೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದೆ. 
 
ನಮ್ಮ ಹೋರಾಟವನ್ನು ಹತ್ತಿಕ್ಕಲು ನಕ್ಸಲ್ ಬಣ್ಣ ನೀಡಿ ಗಮನ ಬೇರೆಡೆ ಸೆಳೆಯಲು ರಾಜ್ಯ ಸರಕಾರ ಯತ್ನಿಸುತ್ತಿದೆ ಎಂದು ಆದಿವಾಸಿಗಳ ಪರ ಹೋರಾಟರು ಆರೋಪಿಸಿದ್ದಾರೆ. 
 
ಆಶ್ರಯ ಕಳೆದುಕೊಂಡು ಬೀದಿಗೆ ಬಿದ್ದಿರುವ 577 ಆದಿವಾಸಿ ಕುಟುಂಬಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕುಟುಂಬಗಳಿಗೆ ವಸತಿ ಕಲ್ಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments