ಲೋಕಸಭೆವರೆಗೂ ಅಸಮಾಧಾನ ತೋರಿಸಲ್ಲ-ರಮೇಶ್ ಜಾರಕಿಹೊಳಿ

Webdunia
ಗುರುವಾರ, 23 ನವೆಂಬರ್ 2023 (15:01 IST)
ವಿಜಯೇಂದ್ರ ಭೇಟಿ ಬಳಿಕ ರಮೇಶ್ ಜಾರಕಿಹೊಳಿ ನಮ್ಮ ನೋವು ಏನು ಅಂತ ಈಗ ಹೇಳಕ್ಕೆ ಬರಲ್ಲ.ನಾವು ಇಬ್ರೂ ಚರ್ಚೆ ಮಾಡಿದೀವಿ, ನಾಲ್ಕು ಗೋಡೆ ಮಧ್ಯೆ ಮಾಡಿದ ಚರ್ಚೆ ಹೇಳಲ್ಲ.ವಿಜಯೇಂದ್ರ ಈಗ ನಮ್ಮ ಅಧ್ಯಕ್ಷರು, ಅವರ ಬಗ್ಗೆ ನಾವು ಪ್ರಶ್ನೆ ಮಾಡಲ್ಲ.ನಿನ್ನೆ ನಾನು ಯತ್ನಾಳ್, ಸುನೀಲ್ ಕುಮಾರ್ ಚರ್ಚೆ ಮಾಡಿ, ಸಹಕಾರ ಕೊಡಲು ನಿರ್ಣಯ ತಗೊಂಡಿದ್ದೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
 
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ಕೂಡಿ ಕೆಲಸ ಮಾಡಲು ಒಪ್ಪಿದ್ದೇವೆ.ವಿಜಯೇಂದ್ರ ಇವತ್ತು ಬಂದಿದ್ದಾರೆ.ಎಲ್ಲವೂ ಈಗ ಸರಿಯಾಗಿದೆ, ನಾವೆಲ್ಲ ಒಟ್ಟಿಗೆ ಕೆಲಸ ಮಾಡ್ತೇವೆ.ನಾವು ಅಸಮಾಧಾನ ತೋರಿಸಲ್ಲ.ವಿಜಯೇಂದ್ರ, ಆರ್ ಅಶೋಕ್ ಅವರನ್ನು ಒಪ್ಪಿಕೊಂಡಿದ್ದೇವೆ.ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಹಕಾರ ಕೊಡ್ತೇವೆ.

ಬಿಜೆಪಿಯಲ್ಲಿ ಪಕ್ಷದ ಸಂಘಟನೆ ಶುರು ಮಾಡ್ತೇವೆ.ಅಸಮಾಧಾನ ಇತ್ತು, ನಾವೂ ಮನುಷ್ಯರೇ ಅಲ್ವಾ?ಈಗ ನಮ್ಮ ಟಾಸ್ಕ್ ಮೋದಿಯವರನ್ನ ಮತ್ತೆ ಪ್ರಧಾನಿ ಮಾಡೋದು.ಈಗ ಅಸಮಾಧಾನ ಇಲ್ಲ, ಎಲ್ಲವೂ ಸರಿ ಹೋಗಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಡಾ.ಕೃತಿಕಾ ಹತ್ಯೆ ಬಳಿಕ ಪಾಪ ಪ್ರಜ್ಞೆ: ಮಹೇಂದ್ರ ರೆಡ್ಡಿ ಏನ್ ಮಾಡಿದ ಗೊತ್ತಾ

ಚಿತ್ತಾಪುರದಲ್ಲಿ ಆರ್ ಎಸ್ಎಸ್ ಪಥಸಂಚಲನದ ಬಗ್ಗೆ ಕೋರ್ಟ್ ಮಹತ್ವದ ನಿರ್ಧಾರ

ದೀಪಾವಳಿ ಸಂದರ್ಭ ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸ್ಕೆಂಚ್ ಹಾಕಿದ್ದ ಐಸಿಎಸ್ ಉಗ್ರರು ಅರೆಸ್ಟ್‌

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಮುಂದಿನ ಸುದ್ದಿ
Show comments