Webdunia - Bharat's app for daily news and videos

Install App

ಹುಬ್ಬಳ್ಳಿಯಲ್ಲಿ ಇದೆಂಥಾ ವಿಚಿತ್ರ ಆಚರಣೆ...?

Webdunia
ಭಾನುವಾರ, 1 ಅಕ್ಟೋಬರ್ 2017 (13:34 IST)
ಹುಬ್ಬಳ್ಳಿ: ಬೆಂಕಿಯಲ್ಲಿ ಒಂದು ವರ್ಷದ ಮಗುವನ್ನು ಹಾಕಿ ತಗೆಯುವ ವಿಚಿತ್ರ ಸಂಪ್ರದಾಯ ಕುಂದಗೋಳ ತಾಲೂಕಿನ ಅಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಮೊಹರಂ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮಕ್ಕಳಿಗೆ ರೋಗ ರುಜಿನಗಳು ಬಾರದಿರಲಿ ಎಂಬ ಉದ್ದೇಶದಿಂದ ಈ ಆಚರಣೆ ನಡೆಸಿಕೊಂಡು ಬರಲಾಗುತ್ತಿದೆ ಎನ್ನಲಾಗಿದೆ.  ಬೇರೆ ಬೇರೆ ಗ್ರಾಮಗಳಿಂದ ಬಂದವರು ಬೇಡಿಕೊಂಡ ಹರಕೆ ತೀರಿಸಲು ಈ ರೀತಿ ಮಕ್ಕಳನ್ನು ಬೆಂಕಿ ಮೇಲೆ ಮಲಗಿಸುತ್ತಾರೆ. 

ಕೆಂಡದ ಮೇಲೆ ಬಾಳೆ ಎಲೆ ಇಟ್ಟು ಮಕ್ಕಳನ್ನು ಮಲಗಿಸುತ್ತಾರೆ. ಎರಡು ನಿಮಿಷಗಳ ನಂತರ ಮಕ್ಕಳನ್ನು ತೆಗೆದುಕೊಂಡು ಹೋಗುತ್ತಾರೆ. ಇದರಿಂದ ಮಕ್ಕಳಿಗೆ ಯಾವುದೇ ದುಷ್ಟ ಶಕ್ತಿಗಳ ಕಾಟ ತಾಗುವುದಿಲ್ಲ ಎಂಬ ನಂಬಿಕೆ ಇವರಲ್ಲಿದೆ‌.‌ ಸಾಕಷ್ಟು ಜನ ತಮ್ಮ ಚಿಕ್ಕ ಚಿಕ್ಕ ಮಕ್ಕಳನ್ನು ಬೆಂಕಿ ಮೇಲೆ ಮಲಗಿಸುವ ದೃಶ್ಯ ಭಯಾನಕವಾಗಿತ್ತು.

ಇತ್ತ ಸಂಶಿ ಗ್ರಾಮದಲ್ಲಿ ಮೈನವಿರೇಳಿಸುವಂತೆ ಭಕ್ತರು ಭಕ್ತಿ ಸಮರ್ಪಣೆ ಮಾಡಿದ್ದಾರೆ. ರಾಜಾಬಕ್ಷಾ ಮಸುತಿ ಆವರಣದಲ್ಲಿ ವಿವಿಧ ಶಸ್ತ್ರಗಳನ್ನು ದೇಹಕ್ಕೆ ಸಿಕ್ಕಿಸಿಕೊಂಡು ಬೆಂಕಿಯೊಳಗೆ ಓಡಾಡುವ ದೃಶ್ಯ ಮೈ ಜುಮ್ ಎನಿಸುವಂತಿತ್ತು. ಕರಿಬಸಪ್ಪ ಜಾಡರ ಎನ್ನುವವರು ಮೈತುಂಬ ಶಸ್ತ್ರ ಚುಚ್ಚಿಕೊಂಡು, ಅದಕ್ಕೆ ನಿಂಬೆಹಣ್ಣನು ಚುಚ್ಚಿ ಗ್ರಾಮದಲ್ಲಿ ಸುತ್ತಾಡುವ ಮೂಲಕ  ತಮ್ಮ ಭಕ್ತಿ  ಸಲ್ಲಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments