ರಸ್ತೆಗುಂಡಿಗಳಲ್ಲಿ ಪಟಾಕಿ ಹೊಡೆಯುವ ಮೂಲಕ ಕೈಕಾರ್ಯಕರ್ತರ ವಿಭಿನ್ನ ಪ್ರತಿಭಟನೆ

Webdunia
ಬುಧವಾರ, 26 ಅಕ್ಟೋಬರ್ 2022 (17:15 IST)
ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ರಸ್ತೆ ಗುಂಡಿಯಲ್ಲಿ ಪಟಾಕಿ ಹೊಡೆಯುವ ಮೂಲಕ ಪ್ರತಿಭಟನೆ ಮಾಡಲಾಗಿದೆ.ಬೆಂಗಳೂರು ನಗರದ ರಸ್ತೆಗಳಲ್ಲಿ ಪ್ರಯಾಣ ಮಾಡುವುದೇ ಕಷ್ಟವಾಗಿದೆ.ರಸ್ತೆ ಗುಂಡಿಗಳಿಂದಾಗಿ ಹಲವರು ಜೀವ ಕಳೆದುಕೊಂಡಿದ್ದಾರೆ ಮತ್ತು ಬಹಳಷ್ಟು ಜನ ಗಾಯಾಳುಗಳಾಗಿದ್ದಾರೆ.ಇಷ್ಟೆಲ್ಲಾ ಆದ್ರೂ ಬಿಬಿಎಂಪಿ ಅಧಿಕಾರಿಗಳು ಮಾತ್ರ ಗಾಢ ನಿದ್ರೆಯಲ್ಲಿದ್ದಾರೆ.ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.ಅಲ್ಲದೇ ಕೈ ಕಾರ್ಯಕರ್ತರು ಶ್ರೀನಗರದ ಪೈಪ್ ಲೈನ್ ರಸ್ತೆಯಲ್ಲಿರುವ ರಸ್ತೆ ಗುಂಡಿಗಳಲ್ಲಿ ಪಟಾಕಿ ಹೊಡೆಯುವ ಮೂಲಕ ಕೈ ಪ್ರತಿಭಟನೆ ನಡೆಸುವ ಮೂಲಕ ಅಸಾಮಾಧಾನ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments