ರಸ್ತೆಗುಂಡಿಗಳಲ್ಲಿ ಪಟಾಕಿ ಹೊಡೆಯುವ ಮೂಲಕ ಕೈಕಾರ್ಯಕರ್ತರ ವಿಭಿನ್ನ ಪ್ರತಿಭಟನೆ

Webdunia
ಬುಧವಾರ, 26 ಅಕ್ಟೋಬರ್ 2022 (17:15 IST)
ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ರಸ್ತೆ ಗುಂಡಿಯಲ್ಲಿ ಪಟಾಕಿ ಹೊಡೆಯುವ ಮೂಲಕ ಪ್ರತಿಭಟನೆ ಮಾಡಲಾಗಿದೆ.ಬೆಂಗಳೂರು ನಗರದ ರಸ್ತೆಗಳಲ್ಲಿ ಪ್ರಯಾಣ ಮಾಡುವುದೇ ಕಷ್ಟವಾಗಿದೆ.ರಸ್ತೆ ಗುಂಡಿಗಳಿಂದಾಗಿ ಹಲವರು ಜೀವ ಕಳೆದುಕೊಂಡಿದ್ದಾರೆ ಮತ್ತು ಬಹಳಷ್ಟು ಜನ ಗಾಯಾಳುಗಳಾಗಿದ್ದಾರೆ.ಇಷ್ಟೆಲ್ಲಾ ಆದ್ರೂ ಬಿಬಿಎಂಪಿ ಅಧಿಕಾರಿಗಳು ಮಾತ್ರ ಗಾಢ ನಿದ್ರೆಯಲ್ಲಿದ್ದಾರೆ.ಕೂಡಲೇ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.ಅಲ್ಲದೇ ಕೈ ಕಾರ್ಯಕರ್ತರು ಶ್ರೀನಗರದ ಪೈಪ್ ಲೈನ್ ರಸ್ತೆಯಲ್ಲಿರುವ ರಸ್ತೆ ಗುಂಡಿಗಳಲ್ಲಿ ಪಟಾಕಿ ಹೊಡೆಯುವ ಮೂಲಕ ಕೈ ಪ್ರತಿಭಟನೆ ನಡೆಸುವ ಮೂಲಕ ಅಸಾಮಾಧಾನ ಹೊರಹಾಕಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು, ಚುನಾವಣೆಗೆ ಸಿದ್ಧರಾಗಿ: ಕಾರ್ಯಕರ್ತರಿಗೆ ಸ್ಟಾಲಿನ್‌ ಕರೆ

ನಾಳೆ ಬಸ್‌ಗಳನ್ನು ರಸ್ತೆಗೆ ಇಳಿಸಲಿರಲು ನಿರ್ಧರಿಸಿದ್ದ ಸಾರಿಗೆ ನೌಕರರಿಗೆ ಬಿಗ್‌ಶಾಕ್‌ ನೀಡಿದ ಹೈಕೋರ್ಟ್

ಗ್ಯಾರಂಟಿಗಳನ್ನು ಕೇವಲ ಚುನಾವಣಾ ತಂತ್ರಗಾರಿಕೆಗೆ ಬಳಸುವ ಕೆಲಸ ಮಾಡ್ತಿದೆ ಕಾಂಗ್ರೆಸ್: ವಿಜಯೇಂದ್ರ

ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ: ಕಂಜನ್ ದಾಳಿಗೆ ಸಿಲುಕಿ ಮಾರ್ತಾಂಡ ಆನೆ ಸಾವು

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments