Webdunia - Bharat's app for daily news and videos

Install App

ಶ್ರೇಷ್ಠ ನಾಯಕನಿಗೆ ವಿಭಿನ್ನ ನಮನ

Webdunia
ಶುಕ್ರವಾರ, 17 ಆಗಸ್ಟ್ 2018 (20:57 IST)
ಅಗಲಿದ ಮಾಜಿ ಪ್ರಧಾನಿ, ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ಖ್ಯಾತ ಮರಳು ಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ್ ಅವರು ತಮ್ಮದೇ ವಿಭಿನ್ನ ಶೈಲಿಯಲ್ಲಿ ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ.

ಮರಳು ಶಿಲ್ಪ ಕಲಾವಿದ ಸುದರ್ಶನ ಪಟ್ನಾಯಕ ಅವರು ಅಗಲಿದ ಹಿರಿಯ ಬಿಜೆಪಿ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ವಿಶೇಷವಾಗಿ ಶೋಕ ಸಮರ್ಪಿಸಿದ್ದಾರೆ. ಮರಳಿನಲ್ಲಿ ವಾಜಪೇಯಿ ಅವರ ಚಿತ್ರ ಬಿಡಿಸುವ ಮೂಲಕ ನಮನ ಸಲ್ಲಿಸಿದ್ದಾರೆ.

ಬೆಂಗಳೂರಿನ ಮಾರತಹಳ್ಳಿಯಲ್ಲಿ ವಾಗ್ದೇವಿ ಕಲಾ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಆದರೆ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದಿಂದಾಗಿ ಉತ್ಸವವನ್ನು ಮುಂದೂಡಲಾಗಿದೆ. ಏತನ್ಮಧ್ಯೆ ಪಟ್ನಾಯಕ್, ವಾಜಪೇಯಿ ಅವರ ಚಿತ್ರವನ್ನು ಮರಳಿನಲ್ಲಿ ಬಿಡಿಸಿ ಶ್ರದ್ಧಾಂಜಲಿ ಅರ್ಪಣೆ ಮಾಡಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments