Webdunia - Bharat's app for daily news and videos

Install App

ಖಾತರ್ನಾಕ್ ಕಳ್ಳನ ಕೈಚಳಕ ವಿಭಿನ್ನ ಸ್ಟೋರಿ..!!!

Webdunia
ಶುಕ್ರವಾರ, 8 ಜುಲೈ 2022 (14:40 IST)
ಈ ವೇಳೆ ಮೂರು ಶಾಖೆಗಳಲ್ಲಿ ‌ಆಯಾ ಶಾಖೆಗಳ ಮ್ಯಾನೇಜರ್ ಗಳ ಐಡಿ ಬಳಸಿ ಇಂಟೆರೆಸ್ಟ್ ಅನ್ ಡಿಪಾಸಿಟ್ ಹಣವನ್ನು ಲೂಟಿ ಮಾಡಿದ್ದಾರೆ. ಅದು ಲಕ್ಷ, ಹತ್ತು ಲಕ್ಷ, 50 ಲಕ್ಷ ಅಲ್ಲ, ಬರೋಬ್ಬರಿ ನಾಲ್ಕೂವರೆ ಕೋಟಿ ರೂಪಾಯಿ. ಇದನ್ನ ಖುದ್ದು ಬಾಗಲಕೋಟೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಅಜಯಕುಮಾರ್ ಸರನಾಯಕ ಅವರೇ ಸ್ವತಃ ಮಾಹಿತಿ ನೀಡಿದ್ದಾರೆ. ಜ್ಯೂನಿಯರ್​​ ರಘು ದಿಕ್ಷಿತ್ ಅಂತ ಹೇಳಿಕೊಳ್ತಿದ್ದ, ಜೊತೆಗೆ ತನ್ನ ಹೆಸರನ್ನು ಪಿ ದಿಕ್ಷಿತ್ ಎಂದು ಹೆಸರು ಖುದ್ದಾಗಿ ಇಟ್ಟುಕೊಂಡಿದ್ದನಂತೆ.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments