Webdunia - Bharat's app for daily news and videos

Install App

ಉಪ್ಪಾರಪೇಟೆ ಸಂಚಾರಿ ಪೊಲೀಸರಿಂದ ವಿಭಿನ್ನವಾಗಿ ಸಂಚಾರಿ ಜಾಗೃತಿ

geetha
ಭಾನುವಾರ, 14 ಜನವರಿ 2024 (15:03 IST)
ಬೆಂಗಳೂರು-ಉಪ್ಪಾರಪೇಟೆ ಸಂಚಾರಿ ಪೊಲೀಸರಿಂದ ವಿಭಿನ್ನವಾಗಿ ನಗರದಲ್ಲಿ ಜಾಗೃತಿ ಮೂಡಿಸಲಾಗಿದೆ.ಯಮರಾಯ ನನ್ನು ಕರೆಸಿ ರಸ್ತೆಯಲ್ಲಿ ಸಂಚಾರಿ ಜಾಗೃತಿ ಮೂಡಿಸಲಾಗ್ತಿದ್ದು,ಮೈಸೂರು ವೃತ್ತದಲ್ಲಿ ಸಂಚಾರಿ ಹೆಲ್ಮೆಟ್ ಹಾಕದವರಿಗೆ ಹೂ ನೀಡಿ ಯಮರಾಯ ತಿಳಿ ಹೇಳಿದ್ದಾನೆ.ಹಾಫ್ ಹೆೆಲ್ಮೆಟ್ ಮತ್ತು ಸಂಚಾರಿ ನಿಯಮವನ್ನು ಉಲ್ಲಘನೆ ಮಾಡಿದವರಿಗೆ ಸಂಚಾರಿ ಪಾಠ ಮಾಡಲಾಗ್ತಿದೆ.ವಾಹನ ಚಲಾಯಿಸುವಾಗ ಜಾಗರುಕವಾಗಿರಿ ಎಂದು ಜಾಗೃತಿ ಮೂಡಿಸಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments