Webdunia - Bharat's app for daily news and videos

Install App

ಗಮನ ಸೆಳೆಯುತ್ತಿವೆ ಬಗೆ ಬಗೆಯ ಗಡಿಯಾರಗಳು

Webdunia
ಗುರುವಾರ, 19 ಜನವರಿ 2023 (20:19 IST)
ಸಾಮಾನ್ಯವಾಗಿ ನಾವು,ನೀವೆಲ್ಲಾ ಟೈಮ್ ನೋಡೋಕೆ ಗಡಿಯಾರ, ವಾಚ್ ಬಳಸುತ್ತೇವೆ. ಆದ್ರೆ ಸಿಲಿಕಾನ್ ಸಿಟಿಯಲ್ಲಿ ನೀವೆಂದು ನೋಡಿರದ ವಾಚ್,ಗಡಿಯಾರಗಳ ಲೋಕ ಅನಾವರಣವಾಗಿದೆ. ಅಂದಿನಿಂದ ಇಂದಿನವರೆಗೆ ಕಾಲ ತೋರುವ ಗಡಿಯಾರದಲ್ಲಾದ ಬದಲಾವಣೆಗಳು ಜನರನ್ನ ಆಕರ್ಷಿಸುತ್ತಿದೆ. ಹೌದು ಬೆಂಗಳೂರು ಅರಮನೆಯ ಗಾಯತ್ರಿ ವಿಹಾರ್ ನಲ್ಲಿ  21ನೇ ಅಂತಾರಾಷ್ಟ್ರೀಯ ಗಡಿಯಾರ ಮೇಳ ನಡೆಯಿತು . ಸಮಯ ಭಾರತಿ ಸಂಸ್ಥೆ ಆಯೋಜಿಸಿರುವ 21ನೇ ವರ್ಷದ ಅಂತರಾಷ್ಟ್ರೀಯ ವಾಚ್ ಹಾಗೂ ಗಡಿಯಾರ ಸಂತೆಗೆ ಸಚಿವ ಅಶ್ವತ್ ನಾರಾಯಣ್ ಚಾಲನೆ ನೀಡಿದ್ರು. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments