Webdunia - Bharat's app for daily news and videos

Install App

ಗಮನ ಸೆಳೆಯುತ್ತಿವೆ ಬಗೆ ಬಗೆಯ ಗಡಿಯಾರಗಳು

Webdunia
ಶುಕ್ರವಾರ, 20 ಜನವರಿ 2023 (21:07 IST)
ಸಾಮಾನ್ಯವಾಗಿ ನಾವು,ನೀವೆಲ್ಲಾ ಟೈಮ್ ನೋಡೋಕೆ ಗಡಿಯಾರ, ವಾಚ್ ಬಳಸುತ್ತೇವೆ. ಆದ್ರೆ ಸಿಲಿಕಾನ್ ಸಿಟಿಯಲ್ಲಿ ನೀವೆಂದು ನೋಡಿರದ ವಾಚ್,ಗಡಿಯಾರಗಳ ಲೋಕ ಅನಾವರಣವಾಗಿದೆ. ಅಂದಿನಿಂದ ಇಂದಿನವರೆಗೆ ಕಾಲ ತೋರುವ ಗಡಿಯಾರದಲ್ಲಾದ ಬದಲಾವಣೆಗಳು ಜನರನ್ನ ಆಕರ್ಷಿಸುತ್ತಿದೆ. ಹೌದು ಬೆಂಗಳೂರು ಅರಮನೆಯ ಗಾಯತ್ರಿ ವಿಹಾರ್ ನಲ್ಲಿ  21ನೇ ಅಂತಾರಾಷ್ಟ್ರೀಯ ಗಡಿಯಾರ ಮೇಳ ನಡೆಯಿತು . ಸಮಯ ಭಾರತಿ ಸಂಸ್ಥೆ ಆಯೋಜಿಸಿರುವ 21ನೇ ವರ್ಷದ ಅಂತರಾಷ್ಟ್ರೀಯ ವಾಚ್ ಹಾಗೂ ಗಡಿಯಾರ ಸಂತೆಗೆ ಸಚಿವ ಅಶ್ವತ್ ನಾರಾಯಣ್ ಚಾಲನೆ ನೀಡಿದ್ರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments