ಹತ್ತು ದಿನದಿಂದ RTO ದಲ್ಲಿ ವಾಹನಸವಾರರಿಗೆ ಸಂಕಷ್ಟ

Webdunia
ಗುರುವಾರ, 14 ಡಿಸೆಂಬರ್ 2023 (14:00 IST)
ಒಂದಲ್ಲ ಎರಡಲ್ಲ ಬರೋಬ್ಬರಿ ಹತ್ತು ದಿನದಿಂದ RTO  ದಲ್ಲಿ ವಾಹನಸವಾರರಿಗೆ ಸಂಕಷ್ಟ ಎದುರಾಗಿದೆ.ಸಾರಿಗೆ ಇಲಾಖೆ  ಕಚೇರಿಯಲ್ಲಿ ಆಫೀಸರ್ಸ್ ಏನ್ಮಾಡ್ತಿದ್ದಾರೆ.ಆರ್ ಟಿಓ ಕಚೇರಿಗಳಲ್ಲಿ ಡಿಎಲ್- ಆರ್ಸಿಗೆ ಸ್ಮಾರ್ಟ್ ಸಮಸ್ಯೆ ಎದುರಾಗಿದೆ.ಬೆಂಗಳೂರು ಆರ್ಟಿಓ ಕಚೇರಿಗಳಲ್ಲಿ  ಡಿಎಲ್-ಆರ್ಸಿ ಕಾರ್ಡ್ ,ಲೈಸೆನ್ಸ್ ಕಳೆದ ಹತ್ತು ದಿನದಿಂದ ಸಿಗ್ತಿಲ್ಲ.ಕೈಗೆ ಕಾರ್ಡ್ ಸಿಗದೇ ಮನೆ ಮುಂದೆ ಬೈಕ್, ಕಾರು ನಿಂತಿದೆ.ಆರ್ಟಿಓ ಕಚೇರಿಗಳಲ್ಲಿ ಚಾಲನಾ ಪರೀಕ್ಷೆ ಪಾಸ್ ಆದ್ರೂ ಡಿ ಎಲ್ ಸಿಗುತ್ತಿಲ್ಲ .
 
ಸ್ಮಾರ್ಡ್ ಕಾರ್ಡ್ ಗೆ ಟೆಕ್ನಿಕಲ್ ಸಮಸ್ಯೆ ತಲೆದೋರಿದೆ.ಸಾರಿಗೆ ಇಲಾಖೆ ಕಚೇರಿಗಳಲ್ಲಿ ಸ್ಮಾರ್ಡ್ ಕಾರ್ಡ್ ಗಳಿಗೆ ಸಕಾಲದಲ್ಲಿ ಚಿಪ್ ಪೂರೈಕೆಯಾಗ್ತಿಲ್ಲ .ಶೋ ರೂಂನಿಂದ ಹೊಸದಾಗಿ ವಾಹನ ಖರೀದಿಸಿದ್ರೂ ವಾಹನ ರಸ್ತೆಗಿಳಿಸದ ಸ್ಥಿತಿ ಇದೆ ಹೀಗಾಗಿ ಬೆಂಗಳೂರು ಆರ್ಟಿಓ ಕಚೇರಿಗಳಲ್ಲಿ ಅಧಿಕಾರಿಗಳ ವಿರುದ್ಧ ವಾಹನಸವಾರರು ಆಕ್ರೋಶ ಹೊರಹಾಕಿದ್ದಾರೆ.
 
ಬೆಂಗಳೂರಿಗೆ ಯಶವಂತಪುರ, ಜಯನಗರ,ಕಲ್ಯಾಣನಗರ,ಜಯನಗರ,ಕೆಆರ್ಪುರಂ,ಜ್ಣಾನಭಾರತಿ ಕೆಆರ್ ಪುರಂ,ರಾಜಾಜಿನಗರ ಸೇರಿ ಇತರೆ ಆರ್ಟಿಓ ಕಚೇರಿಗಳಲ್ಲಿ ಸ್ಮಾರ್ಟ್ ಕಾರ್ಡ್ದೇ ಟೆನ್ಷನ್ ಆಗಿದೆ.ರೋಸ್ ಮಾರ್ಟ್ ಕಂಪನಿಗೆ ಸ್ಮಾರ್ಟ್ ಕಾರ್ಡ್ ಪೂರೈಕೆ ಟೆಂಡರ್  ಸಾರಿಗೆ ಇಲಾಖೆ ನೀಡಿದೆ.ಆದ್ರೆ ಸಮರ್ಪಕ ವಾಗಿ ಸ್ಮಾರ್ಡ್ ಕಾರ್ಡ್ ಪೂರೈಕೆ ಮಾಡ್ತಿಲ್ಲ.ಜೊತೆಗೆ ಇರೋ ಸ್ಮಾರ್ಡ್ ಕಾರ್ಡ್ ಗಳಲ್ಲಿ ಪದೇ ಟೆಕ್ನಿಕಲ್ ಸಮಸ್ಯೆಯಾಗಿದೆ.ಕಳೆದ ಹತ್ತು ದಿನದಿಂದ ಆರ್ಟಿಓ ಕಚೇರಿಗಳಲ್ಲಿ ಜನ ಪರದಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments