ಬಡವರ ಕಾರ್ಯಕ್ರಮಕ್ಕೆ ಕೇಂದ್ರದಿಂದ ತೊಂದರೆ : ಸಿದ್ದರಾಮಯ್ಯ

Webdunia
ಸೋಮವಾರ, 26 ಜೂನ್ 2023 (12:41 IST)
ಬಡವರ ಕಾರ್ಯಕ್ರಮಗಳಿಗೆ ತೊಂದರೆ ಕೊಡಬೇಕೆಂದು ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿದೆ. ಅವರ ಬಳಿ ಲಕ್ಷ ಟನ್ಗಟ್ಟಲೆ ಅಕ್ಕಿ ಇದೆ.

ಅದನ್ನ ಖಾಸಗಿಯವರಿಗೆ ಹರಾಜು ಮಾಡ್ತಿದ್ದಾರೆ ಹೊರತು ರಾಜ್ಯಗಳಿಗೆ ಕೊಡುತ್ತಿಲ್ಲ. ಪ್ರತಿ ಕೆಜಿ ಅಕ್ಕಿಗೆ 36.70 ರೂ. ಕೊಡಲು ಒಪ್ಪಿದರೂ ಅಕ್ಕಿ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

5 ಗ್ಯಾರಂಟಿ ಯೋಜನೆಗಳ ಪೈಕಿ ಈಗಾಗಲೇ ಒಂದು ಯೋಜನೆಗೆ ಚಾಲನೆ ನೀಡಲಾಗಿದೆ. ಜುಲೈ 1ರಿಂದ ಉಚಿತ ವಿದ್ಯುತ್ ಯೋಜನೆ ಜಾರಿಗೆ ಬರಲಿದೆ. ಅಕ್ಕಿಯನ್ನೂ ನೀಡಬೇಕೆಂಬ ಉದ್ದೇಶವಿದ್ದರೂ ಅಕ್ಕಿ ದೊರೆಯುತ್ತಿಲ್ಲ. ದೊರೆತರೂ ಹೆಚ್ಚಿನ ದರ ಕೇಳುತ್ತಾರೆ. 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಎಲ್ಲಿಯೂ ಸಿಗುತ್ತಿಲ್ಲ.

ಎಲ್ಲ ರಾಜ್ಯದವರಿಂದಲೂ ಪೂರ್ಣಪ್ರಮಾಣದ ಅಕ್ಕಿ ದೊರೆಯುತ್ತಿಲ್ಲವಾದ್ದರಿಂದ ಬೇರೆ ಸರ್ಕಾರಿ ಏಜೆನ್ಸಿಗಳಿಂದ ಎನ್ಸಿಸಿಎಫ್ ನಿಂದ ಕೇಂದ್ರೀಯ ಭಂಡಾರ್, ನ್ಯಾಫೆಡ್ ಸಂಸ್ಥೆಗಳಿಂದ ದರಪಟ್ಟಿ ಕರೆಯಲಾಗಿದ್ದು, ಮಾತುಕತೆ ನಡೆದಿದೆ. ಈ ಬಗ್ಗೆ ಮಾತುಕತೆ ನಡೆಸಿ ಎಷ್ಟು ಅಕ್ಕಿ? ದರ ಎಷ್ಟು? ಎನ್ನುವ ಬಗ್ಗೆ ತೀರ್ಮಾನ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments