Webdunia - Bharat's app for daily news and videos

Install App

ಪತ್ನಿಗೆ ಧೈರ್ಯ ಹೇಳಲು ಓಡೋಡಿ ಬಂದ ಡಿಐಜಿ ರೂಪಾ ಪತಿ

Webdunia
ಮಂಗಳವಾರ, 18 ಜುಲೈ 2017 (10:00 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡಗಳನ್ನು ಹೊರಗೆಳೆದು ವಿವಾದಕ್ಕೆ ಗುರಿಯಾದ ಡಿಐಜಿ ರೂಪಾಗೆ ಸ್ವತಃ ಪತಿ ಹಾಗೂ ಐಎಎಸ್ ಅಧಿಕಾರಿ ಮನೀಶ್ ಮೌದ್ಗಿಲ್ ಬೆಂಬಲ ನೀಡಿದ್ದಾರೆ.


ಆಹಾರ ಮತ್ತು ಸರಬರಾಜು ಇಲಾಖೆಯ ಕಾರ್ಯದರ್ಶಿಯಾಗಿರುವ ಮನೀಶ್ ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಪತ್ನಿ ರೂಪಾರನ್ನು ಕಚೇರಿಗೆ ಬಂದು ಭೇಟಿ ಮಾಡಿದ್ದಲ್ಲದೆ, ಧೈರ್ಯ ತುಂಬಿದ್ದಾರೆ. ಅಲ್ಲದೆ ಇಂತಹದ್ದೆಲ್ಲಾ ಸರ್ಕಾರಿ ಇಲಾಖೆಯಲ್ಲಿ ಸಾಮಾನ್ಯ ಎಂದು ಸಮಾಧಾನಿಸಿದ್ದಾರೆ ಎನ್ನಲಾಗಿದೆ.

ರೂಪಾ ವರ್ಗಾವಣೆ ಬೆನ್ನಲ್ಲೇ ಅವರಿಗೆ ವಿಪಕ್ಷ ನಾಯಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲೂ ರೂಪಾ ಪರವಾಗಿ ಅಭಿಯಾನ ಆರಂಭವಾಗಿದೆ. ವಿಶೇಷವೆಂದರೆ ತಮ್ಮ 16 ವರ್ಷಗಳ ಸೇವಾವಧಿಯಲ್ಲಿ ರೂಪಾ 25 ನೇ ಬಾರಿ ವರ್ಗಾವಣೆಗೊಂಡಿದ್ದಾರೆ. ಅಲ್ಲದೆ, ಕಾರಾಗೃಹ ಇಲಾಖೆಗೆ ಬಂದ ಕೇವಲ 25 ದಿನದಲ್ಲಿ ವರ್ಗಾವಣೆಯಾಗಿದ್ದಾರೆ.

ಇದನ್ನೂ ಓದಿ.. ಟೀಂ ಇಂಡಿಯಾ ಕ್ರಿಕೆಟಿಗನ ತಂದೆಗೆ ಇರಿತ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Attack: ಪಾಕ್‌ ಸರ್ಕಾರದ ನಡೆಗೆ ಛೀಮಾರಿ ಹಾಕಿದ ಪಾಕಿಸ್ತಾನದ ಧರ್ಮಗುರು, Video Viral

Janardhan Reddy: ಶಿಕ್ಷೆ ಕಡಿಮೆ ಮಾಡಿ ಎಂದು ಅಂಗಲಾಚಿದ ಜನಾರ್ಧನ ರೆಡ್ಡಿಗೆ ಕೋರ್ಟ್ ಹೇಳಿದ್ದೇನು: ಇನ್ನು ಜೈಲೂಟ ಫಿಕ್ಸ್

ಪಹಲ್ಗಾಮ್ ಗೆ ಇಂಟೆಲಿಜೆನ್ಸ್ ವರದಿ ಪಡೆದು ಮೋದಿ ಹೋಗಿರಲಿಲ್ಲ, ಸಾಮಾನ್ಯರ ಕತೆಯೇನು: ಮಲ್ಲಿಕಾರ್ಜುನ ಖರ್ಗೆ

Pahalgam Terror Attack: ಪಾಕ್ ವಿರುದ್ಧ ಪ್ರತಿದಾಳಿಗೆ ಕೇಂದ್ರದಿಂದ ಭಾರೀ ಸಿದ್ಧತೆ

ಶಬರಿಮಲೆಗೆ ಭೇಟಿ ನೀಡುವ ಮೊದಲ ರಾಷ್ಟ್ರಪತಿಯಾಗಲಿದ್ದಾರೆ ದ್ರೌ‍ಪದಿ ಮುರ್ಮು, ಪಾದಯಾತ್ರೆ ಮೂಲಕ ಭೇಟಿ

ಮುಂದಿನ ಸುದ್ದಿ
Show comments