Webdunia - Bharat's app for daily news and videos

Install App

ಜೈಲಿನ ಅವ್ಯವಹಾರ ಬಯಲಿಗೆಳೆದ ಡಿಐಜಿ ರೂಪಾ ವರ್ಗಾವಣೆ

Webdunia
ಸೋಮವಾರ, 17 ಜುಲೈ 2017 (13:32 IST)
ಪರಪ್ಪನ ಅಗ್ರಹಾರ ಜೈಲಿನ ಕರ್ಮಕಾಂಡ ಬಯಲಿಗೆಳೆದಿದ್ದ ಡಿಐಜಿ ರೂಪಾರನ್ನು ಸರಕಾರ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಡಿ.ರೂಪಾ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಐಜಿಪಿಯಾಗಿ ವರ್ಗಾವಣೆಗೊಳಿಸಿ ಸರಕಾರ ಎತ್ತಂಗಡಿ ಮಾಡಿದೆ. 
 
ಕಾರಾಗೃಹದ ಡಿಜಿಯಾಗಿದ್ದ ಸತ್ಯನಾರಾಯಣ್ ರಾವ್‌ ಅವರನ್ನು ಕೂಡಾ ಸರಕಾರ ವರ್ಗಾವಣೆಗೊಳಿಸಿದೆ. ಆದರೆ, ಸ್ಥಳ ನೀಡದೆ ವರ್ಗಾವಣೆ ಮಾಡಿದ್ದರಿಂದ ತ್ರಿಶಂಕು ಸ್ಥಿತಿಗೆ ಕಾರಣವಾಗಿದೆ.
 
ತಮಿಳುನಾಡಿನ ಎಐಎಡಿಎಂಕೆ ನಾಯಕಿ ಶಶಿಕಲಾ, ಜೈಲಿನ ಅಧಿಕಾರಿಗಳಿಗೆ ಎರಡು ಕೋಟಿ ರೂಪಾಯಿ ಲಂಚ ನೀಡಿ ಐಷಾರಾಮಿ ಆತಿಥ್ಯ ಪಡೆದಿದ್ದಾರೆ ಎಂದು ಡಿಐಜಿ ರೂಪಾ, ತಮ್ಮ ವರದಿಯಲ್ಲಿ ದಾಖಲಿಸಿದ್ದರು. 
 
ಜೈಲಿನ ಅವ್ಯವಹಾರದ ವರದಿ ಸಲ್ಲಿಕೆಯಿಂದಾಗಿ ಡಿಜಿ ಸತ್ಯನಾರಾಯಣ್ ರಾವ್ ಮತ್ತು ಡಿಐಜಿ ರೂಪಾ ಮಧ್ಯೆ ತೀವ್ರ ಬಿಕ್ಕಟ್ಟು ಎದುರಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments