Webdunia - Bharat's app for daily news and videos

Install App

ಕಳೆದ 12ದಿನಗಳಿಂದ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ, ಏನಿದು ಮಿಸ್ಸಿಂಗ್ ಮಿಸ್ಟ್ರಿ

Sampriya
ಶನಿವಾರ, 8 ಮಾರ್ಚ್ 2025 (17:03 IST)
Photo Courtesy X
ಫರಂಗಿಪೇಟೆ: ವಿಧಾನಸೌಧದಲ್ಲೂ ಸದ್ದು ಮಾಡಿದ್ದ ಅಮ್ಮೆಮ್ಮಾರ್ ಕಿದೆಬೆಟ್ಟು ದಿಗಂತ್ ನಾಪತ್ತೆ ಪ್ರಕರಣವನ್ನೂ ಕೊನೆಗೂ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದರೆ.

ಕಳೆದ 12ದಿನದಿಂದ ನಾಪತ್ತೆಯಾಗಿದ್ದ ದಿಗಂತ್‌ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಕಳೆದ ಕೆಲ ದಿನಗಳಿಂದ ಭಾರೀ ಸದ್ದು ಮಾಡಿದ್ದ ದಿಗಂತ್ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡಿತು. ಆತನ ಪತ್ತೆಗಾಗಿ ಡಿಎಆರ್‌ ತಂಡದ 30ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್‌ಎಸ್‌ಎಲ್‌, ಡಾಗ್ ಸ್ಕ್ವಾಡ್‌, ಡ್ರೋನ್ ಕ್ಯಾಮೆರಾಗಳನ್ನು ಬಳಸಿ ಹುಡುಕಾಟ ನಡೆಸಲಾಗಿತ್ತು.


ನಾಪತ್ತೆ ಪ್ರಕರಣದ ಹಿಂದೆ ಅನೇಕ ಊಹಾಪೋಹಗಳು ಹರಿದಾಡಿತ್ತು. ಇದೀಗ ಕೊನೆಗೂ ದಿಗಂತ್‌ನನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಂಧೂರ ಪದದ ಅರ್ಥ ಪ್ರೀತಿ, ಯುದ್ಧವಲ್ಲ, ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

India, Pakistan: ಈ ಸಂದರ್ಭದಲ್ಲಿ ಭಾರತೀಯರು ದಯವಿಟ್ಟು ಈ ತಪ್ಪು ಕೆಲಸಗಳನ್ನು ಮಾಡಬೇಡಿ

Dawood Ibrahim: ಪಾಕಿಸ್ತಾನದಲ್ಲಿರುವ ದಾವೂದ್ ಇಬ್ರಾಹಿಂಗೆ ಭಾರತವೆಂದರೆ ಎಷ್ಟು ಭಯ ನೋಡಿ

ಮುಂದಿನ ಸುದ್ದಿ
Show comments