Webdunia - Bharat's app for daily news and videos

Install App

ಕಳೆದ 12ದಿನಗಳಿಂದ ನಾಪತ್ತೆಯಾಗಿದ್ದ ದಿಗಂತ್ ಕೊನೆಗೂ ಪತ್ತೆ, ಏನಿದು ಮಿಸ್ಸಿಂಗ್ ಮಿಸ್ಟ್ರಿ

Sampriya
ಶನಿವಾರ, 8 ಮಾರ್ಚ್ 2025 (17:03 IST)
Photo Courtesy X
ಫರಂಗಿಪೇಟೆ: ವಿಧಾನಸೌಧದಲ್ಲೂ ಸದ್ದು ಮಾಡಿದ್ದ ಅಮ್ಮೆಮ್ಮಾರ್ ಕಿದೆಬೆಟ್ಟು ದಿಗಂತ್ ನಾಪತ್ತೆ ಪ್ರಕರಣವನ್ನೂ ಕೊನೆಗೂ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದರೆ.

ಕಳೆದ 12ದಿನದಿಂದ ನಾಪತ್ತೆಯಾಗಿದ್ದ ದಿಗಂತ್‌ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.

ಕಳೆದ ಕೆಲ ದಿನಗಳಿಂದ ಭಾರೀ ಸದ್ದು ಮಾಡಿದ್ದ ದಿಗಂತ್ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡಿತು. ಆತನ ಪತ್ತೆಗಾಗಿ ಡಿಎಆರ್‌ ತಂಡದ 30ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್‌ಎಸ್‌ಎಲ್‌, ಡಾಗ್ ಸ್ಕ್ವಾಡ್‌, ಡ್ರೋನ್ ಕ್ಯಾಮೆರಾಗಳನ್ನು ಬಳಸಿ ಹುಡುಕಾಟ ನಡೆಸಲಾಗಿತ್ತು.


ನಾಪತ್ತೆ ಪ್ರಕರಣದ ಹಿಂದೆ ಅನೇಕ ಊಹಾಪೋಹಗಳು ಹರಿದಾಡಿತ್ತು. ಇದೀಗ ಕೊನೆಗೂ ದಿಗಂತ್‌ನನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments