Webdunia - Bharat's app for daily news and videos

Install App

ಶೇ.30-70ರ ಅನುಪಾತದಲ್ಲಿ ನಿಗಮ ಮಂಡಳಿಗಳಿಗೆ ನೇಮಕ

Webdunia
ಮಂಗಳವಾರ, 26 ಆಗಸ್ಟ್ 2014 (15:53 IST)
ನಿಗಮ ಮಂಡಳಿಗಳಲ್ಲಿ ಶಾಸಕರಿಗೆ ಶೇ.30 ರಷ್ಟು ಪಾಲು ಮತ್ತು ಕಾರ್ಯಕರ್ತರಿಗೆ ಶೇ.70 ರಷ್ಟು ಪಾಲು ನೀಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ರಾಜ್ಯ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
 
ರಾಜ್ಯ ಸರಕಾರದಲ್ಲಿ ನಾಲ್ಕು ಸಚಿವ ಸ್ಥಾನಗಳು ಖಾಲಿಯಿದ್ದು ಅವುಗಳನ್ನು ಭರ್ತಿ ಮಾಡಲಾಗುವುದೇ ಹೊರತು ಸಚಿವ ಸಂಪುಟ ಪುನರ್‌ರಚನೆ ಮಾಡುವ ಉದ್ದೇಶವಿಲ್ಲ ಎಂದು ಸ್ಪಷ್ಟಡಿಸಿದರು.
 
ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದ್ದು, ಅರ್ಹರಿಗೆ ಸಚಿವ ಸ್ಥಾನ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಧಿಕಾರರೂಢವಾಗಿರುವ ಕಾಂಗ್ರೆಸ್ ಪಕ್ಷದ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎನ್ನುವುದಕ್ಕೆ ಉಪಚುನಾವಣೆ ಫಲಿತಾಂಶವೇ ಸಾಕ್ಷಿಯಾಗಿದೆ ಎಂದು ದಿಗ್ವಿಜಯ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments