ಮಧ್ಯಪ್ರದೇಶದ ರೆಬೆಲ್ ಶಾಸಕರ ಸಂಪರ್ಕ ಸಾಧಿಸಲು ಡಿಕೆಶಿ ಮೊರೆಹೋದ ದಿಗ್ವಿಜಯ್ ಸಿಂಗ್

Webdunia
ಮಂಗಳವಾರ, 10 ಮಾರ್ಚ್ 2020 (10:55 IST)
ಬೆಂಗಳೂರು : ಮಧ್ಯಪ್ರದೇಶ ರಾಜ್ಯದಲ್ಲಿ ರಾಜಕೀಯ ನಿಶ್ಚಿತತೆ ಹಿನ್ನಲೆ ಬೆಂಗಳೂರಿನಲ್ಲಿರುವ ಕಾಂಗ್ರೆಸ್ ಶಾಸಕರನ್ನು ಸಂಪರ್ಕಿಸಲು ನಾಯಕರು ಯತ್ನ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿರುವ ಶಾಸಕರನ್ನು ಸಂಪರ್ಕಿಸಲು ಸಾಧ್ಯವೇ? ಎಂಬ ಅನುಮಾನ ವ್ಯಕ್ತವಾಗಿರುವ ಬೆನ್ನಲೇ ಇದೀಗ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಇಯ್ ಸಿಂಗ್ ಡಿಕೆ ಶಿವಕುಮಾರ್ ಜತೆ ರೆಬೆಲ್ ಶಾಸಕರ ಸಂಪರ್ಕ ಸಾಧಿಸುವ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ. ಅಲ್ಲದೇ 2 ದಿನಗಳ ಹಿಂದೆ ದೆಹಲಿಗೆ ತೆರಳಿದ್ದಾಗಲೂ ಕೂಡ ಈಬಗ್ಗೆ ಡಿಕೆ ಶಿವಕುಮಾರ್ ಜತೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.

 

ಬಂಡಾಯ ಶಾಸಕರ ನೇತೃತ್ವ ಜ್ಯೋತಿರಾದಿತ್ಯ ವಹಿಸಿದ್ದು, ಮಧ್ಯಪ್ರದೇಶದ ಶಾಸಕರು ಎರಡು ಕಡೆ ವಾಸ್ತವ್ಯ ಹೂಡಿದ್ದಾರೆ ಎನ್ನಲಾಗಿದೆ ದೊಡ್ಡಬಳ್ಳಾಪುರ ರಸ್ತೆಯ ಸಂಗ್ಸಾನಾ ರೆಸಾರ್ಟ್ ನಲ್ಲಿ ಕೆಲವರು ಇದ್ದರೆ, ಇನ್ನು ಕೆಲವರು  ವೈಟ್ ಫೀಲ್ಡ್ ಬಳಿಯ ಫಾಮ್ ಮಿಡೋಸ್ ನಲ್ಲಿ ವಾಸ್ತವ್ಯ  ಹೂಡಿದ್ದಾರೆ ಎನ್ನಲಾಗಿದೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments