Webdunia - Bharat's app for daily news and videos

Install App

ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ಸಿಬಿಐ ತನಿಖೆಗೆ ಒಪ್ಪಿದ ರಾಜ್ಯ ಸರ್ಕಾರ

Webdunia
ಗುರುವಾರ, 3 ಅಕ್ಟೋಬರ್ 2019 (11:20 IST)
ಬೆಂಗಳೂರು : ಮಾಜಿ ಸಚಿವ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.




ಐಟಿ ದಾಳಿಯ ವೇಳೆ ಡಿಕೆಶಿ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯ ಈಗಾಗಲೆ ಡಿಕೆಶಿವಕುಮಾರ್ ಅವರನ್ನು ಬಂಧಿಸಿ ಈ ಬಗ್ಗೆ ವಿಚಾರಣೆ ನಡೆಸುತ್ತಿದೆ. ಆದರೆ ಸರಿಯಾದ ಮಾಹಿತಿ ಸಿಗದ ಹಿನ್ನಲೆಯಲ್ಲಿ ಇದೀಗ ಇದನ್ನು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯ ಸಿಬಿಐ ನೆರವನ್ನು ಕೋರಿದೆ.


ಇಡಿ ಮನವಿಯನ್ನು ಪರಿಗಣಿಸಿದ ಸಿಬಿಐ, ತನಿಖೆ ನಡೆಸಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದು, ಇದೀಗ ಸಿಬಿಐ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರದ ಗೃಹ ಇಲಾಖೆಯು ಡಿಕೆಶಿ ತನಿಖೆಗೆ ಅನುಮತಿ ನೀಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments