ಪಠ್ಯಪುಸ್ತಕ ವಿರುದ್ದ ಡಿಕೆಶಿ ಕಿಡಿ

Webdunia
ಭಾನುವಾರ, 26 ಜೂನ್ 2022 (21:27 IST)
ವೇದಿಕೆ ಮೇಲೆ ಸ್ವಾಮಿಜಿಗಳು ಗಣ್ಯವ್ಯಕ್ತಿಗಳಿದ್ರು ಆದ್ದರಿಂದ ಪಠ್ಯ ಪುಸ್ತಕವನ್ನು ಹರಿದುಕಾಕಿದ್ದೇನೆ ಬೇರೆ ಕಡೆ ಆಗಿದ್ರೆ ಸುಟ್ಟು ಹಾಕುತ್ತಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ . ತೂಮಕೂರಿನಲ್ಲಿ ಕಾಂಗ್ರೆಸ್ ನವಸಂಕಲ್ಪ ಶಿಬಿರದಲ್ಲಿ ಮಾತನಾಡಿದ ಅವರು ಪಠ್ಯ ಪುಸ್ತಕದಲ್ಲಿ ನಾರಾಯಣಗುರು ಗೆ ಅವಮಾನ ಮಾಡಿದ್ರು ಭಗತ್ ಸಿಂಗ್ ಅವರಿಗೆ ಅವಮಾನಮಾಡಿದ್ರು ಇದನೇಲ್ಲ  ನೋಡಿಕೊಂಡು  ಸಹಿಸಿಕೊಂಡು ಇರಬೇಕಾ. ಅದಕ್ಕೆ ಮೊನ್ನೆ ವೇದಿಕೆ ಮೇಲೆ ಪಠ್ಯ ಪುಸ್ತಕವನ್ನು ಹರಿದು ಹಾಕಿದ್ದೇನೆ ಇನ್ನೂ ಆ ವೇದಿಕೆ ಮೇಲೆ ಸ್ವಾಮಿಜಿಗಳು ಗಣ್ಯರು ಇದ್ರು ಆದ್ದರಿಂದ ಹರಿದು ಹಾಕಿದ್ದೇನೆ ಬೇರೆ ಕಡೆ ಆಗಿದ್ರೆ ಪಠ್ಯ ಪುಸ್ತಕವನ್ನ ಸುಟ್ಟು ಹಾಕುತ್ತಿದ್ದೆ ಎಂದು ಡಿಕೆಶಿ.ಕಿಡಿ ಕಾರಿದ್ದಾರೆ . 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸಿಎಂ‌ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಕೈ‌ ನಾಯಕಿ, ಹೇಳಿದ್ದೇನೂ

ಬ್ರಾಹ್ಮಣರ‌ ವಿರುದ್ದ ಅವಹೇಳನಕಾರಿ‌ ಹೇಳಿಕೆ, ಸಿಗಂದೂರು ಧರ್ಮದರ್ಶಿಗೆ ಕಂಟಕವಾಗುತ್ತಾ ಹೇಳಿಕೆ

ಎನ್‌ಡಿಎಗೆ ಜೆಡಿಎಸ್‌ ಕೊಡುವ ಶಕ್ತಿಯನ್ನು ಮೋದಿ ಗುರತಿಸ್ತಾರೆ: ದೇವೇಗೌಡ

ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಫೆವಿಕಲ್ ಹಾಕಿ ಅಂಟಿಸಿಕೊಂಡಿದ್ದಾರೆ: ಆರ್‌ ಅಶೋಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಿಂದ ಹೆಚ್ಚುತ್ತಿರುವ ಚಿರತೆ ಓಡಾಟ, ಜನರಲ್ಲಿ ಆತಂಕ

ಮುಂದಿನ ಸುದ್ದಿ
Show comments