Webdunia - Bharat's app for daily news and videos

Install App

ಪಠ್ಯಪುಸ್ತಕ ವಿರುದ್ದ ಡಿಕೆಶಿ ಕಿಡಿ

Webdunia
ಭಾನುವಾರ, 26 ಜೂನ್ 2022 (21:27 IST)
ವೇದಿಕೆ ಮೇಲೆ ಸ್ವಾಮಿಜಿಗಳು ಗಣ್ಯವ್ಯಕ್ತಿಗಳಿದ್ರು ಆದ್ದರಿಂದ ಪಠ್ಯ ಪುಸ್ತಕವನ್ನು ಹರಿದುಕಾಕಿದ್ದೇನೆ ಬೇರೆ ಕಡೆ ಆಗಿದ್ರೆ ಸುಟ್ಟು ಹಾಕುತ್ತಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ . ತೂಮಕೂರಿನಲ್ಲಿ ಕಾಂಗ್ರೆಸ್ ನವಸಂಕಲ್ಪ ಶಿಬಿರದಲ್ಲಿ ಮಾತನಾಡಿದ ಅವರು ಪಠ್ಯ ಪುಸ್ತಕದಲ್ಲಿ ನಾರಾಯಣಗುರು ಗೆ ಅವಮಾನ ಮಾಡಿದ್ರು ಭಗತ್ ಸಿಂಗ್ ಅವರಿಗೆ ಅವಮಾನಮಾಡಿದ್ರು ಇದನೇಲ್ಲ  ನೋಡಿಕೊಂಡು  ಸಹಿಸಿಕೊಂಡು ಇರಬೇಕಾ. ಅದಕ್ಕೆ ಮೊನ್ನೆ ವೇದಿಕೆ ಮೇಲೆ ಪಠ್ಯ ಪುಸ್ತಕವನ್ನು ಹರಿದು ಹಾಕಿದ್ದೇನೆ ಇನ್ನೂ ಆ ವೇದಿಕೆ ಮೇಲೆ ಸ್ವಾಮಿಜಿಗಳು ಗಣ್ಯರು ಇದ್ರು ಆದ್ದರಿಂದ ಹರಿದು ಹಾಕಿದ್ದೇನೆ ಬೇರೆ ಕಡೆ ಆಗಿದ್ರೆ ಪಠ್ಯ ಪುಸ್ತಕವನ್ನ ಸುಟ್ಟು ಹಾಕುತ್ತಿದ್ದೆ ಎಂದು ಡಿಕೆಶಿ.ಕಿಡಿ ಕಾರಿದ್ದಾರೆ . 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments