ಪಠ್ಯಪುಸ್ತಕ ವಿರುದ್ದ ಡಿಕೆಶಿ ಕಿಡಿ

Webdunia
ಭಾನುವಾರ, 26 ಜೂನ್ 2022 (21:27 IST)
ವೇದಿಕೆ ಮೇಲೆ ಸ್ವಾಮಿಜಿಗಳು ಗಣ್ಯವ್ಯಕ್ತಿಗಳಿದ್ರು ಆದ್ದರಿಂದ ಪಠ್ಯ ಪುಸ್ತಕವನ್ನು ಹರಿದುಕಾಕಿದ್ದೇನೆ ಬೇರೆ ಕಡೆ ಆಗಿದ್ರೆ ಸುಟ್ಟು ಹಾಕುತ್ತಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ . ತೂಮಕೂರಿನಲ್ಲಿ ಕಾಂಗ್ರೆಸ್ ನವಸಂಕಲ್ಪ ಶಿಬಿರದಲ್ಲಿ ಮಾತನಾಡಿದ ಅವರು ಪಠ್ಯ ಪುಸ್ತಕದಲ್ಲಿ ನಾರಾಯಣಗುರು ಗೆ ಅವಮಾನ ಮಾಡಿದ್ರು ಭಗತ್ ಸಿಂಗ್ ಅವರಿಗೆ ಅವಮಾನಮಾಡಿದ್ರು ಇದನೇಲ್ಲ  ನೋಡಿಕೊಂಡು  ಸಹಿಸಿಕೊಂಡು ಇರಬೇಕಾ. ಅದಕ್ಕೆ ಮೊನ್ನೆ ವೇದಿಕೆ ಮೇಲೆ ಪಠ್ಯ ಪುಸ್ತಕವನ್ನು ಹರಿದು ಹಾಕಿದ್ದೇನೆ ಇನ್ನೂ ಆ ವೇದಿಕೆ ಮೇಲೆ ಸ್ವಾಮಿಜಿಗಳು ಗಣ್ಯರು ಇದ್ರು ಆದ್ದರಿಂದ ಹರಿದು ಹಾಕಿದ್ದೇನೆ ಬೇರೆ ಕಡೆ ಆಗಿದ್ರೆ ಪಠ್ಯ ಪುಸ್ತಕವನ್ನ ಸುಟ್ಟು ಹಾಕುತ್ತಿದ್ದೆ ಎಂದು ಡಿಕೆಶಿ.ಕಿಡಿ ಕಾರಿದ್ದಾರೆ . 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರಾನ್ಸ್‌ನಲ್ಲಿ ನಾಗರಿಕ ವಿಮಾನ ಅಪಘಾಥ: 11ಮಂದಿ ಸಾವು, Video

ಅಮಲು ಪದಾರ್ಥಗಳನ್ನು ಬೆರೆಸಿ ಮಾರಾಟ ಕಂಡುಬಂದಲ್ಲಿ ಪಾನ್‌ ಮಸಾಲಾ, ಗುಟ್ಕಾ ಸಂಪೂರ್ಣ ಬ್ಯಾನ್, ಡಿಕೆ ಶಿವಕುಮಾರ್ ವಾರ್ನಿಂಗ್‌

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮಹತ್ವದ ಪೋಸ್ಟ್ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌

ಮತದಾರರು, ಪ್ರಜಾಪ್ರಭುತ್ವದ ಮಾರಣಹೋಮ ಎಂದಿದ್ಯಾಕೆ ಮಾಜಿ ಸಿಎಂ ಸಿದ್ದರಾಮಯ್ಯ

ಎಸ್‌ಐಆರ್‌ ಪ್ರಕ್ರಿಯೆಯನ್ನು ಎರಡನೇ ಸಂಗ್ರಾಮದಂತೆ ಹೋರಾಟ ಮಾಡಬೇಕು: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments