Webdunia - Bharat's app for daily news and videos

Install App

ಕೈ ಶಾಸಕರಿಗೆ ಡಿಕೆಶಿ ವಾರ್ನಿಂಗ್?

Webdunia
ಶುಕ್ರವಾರ, 10 ಜೂನ್ 2022 (07:45 IST)
ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈ ನಡುವೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಮ್ಮ ಶಾಸಕರಿಗೆ ಅಡ್ಡ ಮತದಾನ ಮಾಡದಂತೆ ವಾರ್ನಿಂಗ್ ಕೊಟ್ಟಿದ್ದಾರೆ.

ರಾಜ್ಯಸಭೆ ಚುನಾವಣೆ ಹಿನ್ನೆಲೆ ಸಿಎಲ್ಪಿ ಸಭೆ ನಡೆಸಿದ ಅವರು, ತಮ್ಮ ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ. ಅಡ್ಡ ಮತದಾನ ಆಗಬಾರದು. ಒಂದೇ ಒಂದು ಮತ ಅಡ್ಡಮತದಾನವಾದರೂ ಹುಷಾರ್..

ನಾನು ಬದುಕಿರುವವರೆಗೂ ನಿಮಗೆ `ಬಿ ಫಾರಂ’ ಸಿಗದಂತೆ ನೋಡಿಕೊಳ್ಳುತ್ತೇನೆ. ಯಾರು ಅಡ್ಡ ಮತದಾನ ಮಾಡುತ್ತಾರೋ ಅವರ ರಾಜಕೀಯ ಭವಿಷ್ಯ ಮುಂದೆ ಕಷ್ಟವಾಗಲಿದೆ ಎಂದಿದ್ದಾರೆ. 

ಪಕ್ಷದ ಅಧಿಕೃತ ಏಜೆಂಟ್ ಆಗಿ ಡಿಕೆಶಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ, ಕಾಂಗ್ರೆಸ್ನ ಪ್ರತಿ ಶಾಸಕರು ಸಹ ಡಿ.ಕೆ.ಶಿವಕುಮಾರ್ಗೆ ಮತ ಪತ್ರ ತೋರಿಸಿಯೇ ಮತದಾನ ಮಾಡಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರೇಂದ್ರ ಮೋದಿ 75ನೇ ಹುಟ್ಟುಹಬ್ಬ: ಸಿನಿಮಾ ರಂಗದಿಂದ ಶುಭಾಶಯಗಳ ಸುರಿಮಳೆ

ಮೋದಿ ಜಿ ವ್ಯಕ್ತಿತ್ವ ಇಡೀ ವಿಶ್ವಕ್ಕೇ ಮಾದರಿ: ಬಿಎಸ್ ಯಡಿಯೂರಪ್ಪ

ಸೇತುವೆ ಕೆಳಗೆ ಬಿದ್ದದ್ದ ಚೀಲದಲ್ಲಿ ಯುವತಿಯ ಬೆತ್ತಲೇ ಮೃತದೇಹ: ಬೆಚ್ಚಿದ ಹೈದರಾಬಾದ್‌

ಧರ್ಮಸ್ಥಳ ಬುರುಡೆ ರಹಸ್ಯ, ವಿಠಲ್ ಗೌಡ ತೋರಿಸಿದ್ದ ಮಹತ್ವದ ಸ್ಥಳದಲ್ಲಿ ಎಸ್‌ಐಟಿ

ಪ್ರಧಾನಿ ಮೋದಿ ತಾಯಿಯ ಕುರಿತಾದ ಎಐ ವಿಡಿಯೋ ಹಾಕಿಕೊಂಡಿದ್ದ ಕಾಂಗ್ರೆಸ್ ಗೆ ಮುಖಭಂಗ

ಮುಂದಿನ ಸುದ್ದಿ
Show comments